Connect with us

ಕ್ರೀಡೆ

ಗೆದ್ದ ಭಾರತ: ಸೋತು ಕಾಲ್ಕಿತ್ತ ಇಂಗ್ಲೆಂಡ್!

Cricket : ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲಿನ ಬೆನ್ನಲ್ಲೇ ಇಂಗ್ಲೆಂಡ್ ತಂಡವು ಅಬುಧಾಬಿಗೆ ತೆರಳಿದೆ. ಟೀಮ್ ಇಂಡಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೆ ಇನ್ನೂ 10 ದಿನಗಳ ಅವಕಾಶವಿದೆ. ಇದಕ್ಕೂ ಮುಂಚಿತವಾಗಿ ಅಬುಧಾಬಿಯಲ್ಲಿ ಸಮಯ ಕಳೆಯಲು ಇಂಗ್ಲೆಂಡ್ ತಂಡ ನಿರ್ಧರಿಸಿದೆ.

ಇದಕ್ಕೂ ಮುನ್ನ ಅಬುಧಾಬಿಯಲ್ಲಿ ತರಬೇತಿ ಶಿಬಿರ ಮುಗಿಸಿ ಇಂಗ್ಲೆಂಡ್ ತಂಡ ಮೊದಲ ಟೆಸ್ಟ್‌ಗೂ ಮೂರು ದಿನಗಳ ಮೊದಲು ಭಾರತಕ್ಕೆ ಆಗಮಿಸಿತ್ತು. ಇದೀಗ ಮತ್ತೊಮ್ಮೆ ಅಬುಧಾಬಿಗೆ ತೆರಳಿರುವ ಇಂಗ್ಲೆಂಡ್ ಅಲ್ಲೇ ಕಿರು ಶಿಬಿರ ನಡೆಸಲಿದೆ ಎಂದು ತಿಳಿದು ಬಂದಿದೆ. ಅಲ್ಲದೆ ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡು-ಮೂರು ದಿನಗಳ ಮೊದಲು ಭಾರತಕ್ಕೆ ಹಿಂತಿರುಗುವ ಸಾಧ್ಯತೆಯಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯವು ಫೆಬ್ರವರಿ 15 ರಿಂದ ಶುರುವಾಗಲಿದೆ. ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೂ ತುಂಬಾ ಮಹತ್ವದ್ದು. ಏಕೆಂದರೆ ಈಗಾಗಲೇ ಸರಣಿ 1-1 ಅಂತರದಿಂದ ಸಮಗೊಂಡಿದ್ದು, ಮುಂದಿನ ಪಂದ್ಯದಲ್ಲಿ ಗೆಲ್ಲುವ ತಂಡ ಮುನ್ನಡೆ ಸಾಧಿಸಲಿದೆ.

ಹೈದರಾಬಾದ್ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡ 28 ರನ್ಗಳಿಂದ ರೋಚಕ ಜಯ ಸಾಧಿಸಿತ್ತು. ಹಾಗೆಯೇ ವಿಶಾಖಪಟ್ಟಣಂನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 106 ರನ್ಗಳ ಅಮೋಘ ಗೆಲುವು ಸಾಧಿಸಿದೆ. ಇದೀಗ ಮೂರನೇ ಪಂದ್ಯದಲ್ಲಿ ಯಾರು ಮೇಲುಗೈ ಸಾಧಿಸಲಿದ್ದಾರೆ ಎಂಬುದೇ ಕುತೂಹಲ.

Advertisement

ಮೂರನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ಹಿರಿಯ ಸ್ಪಿನ್ನರ್ ಜ್ಯಾಕ್ ಲೀಚ್ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಏಕೆಂದರೆ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿದ್ದ ಲೀಚ್ ದ್ವಿತೀಯ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಇತ್ತ ತೊಡೆಸಂಧು ನೋವಿನ ಕಾರಣ ದ್ವಿತೀಯ ಟೆಸ್ಟ್ ತಪ್ಪಿಸಿಕೊಂಡಿದ್ದ ಕೆಎಲ್ ರಾಹುಲ್ 3ನೇ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹಾಗೆಯೇ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಕೂಡ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ. ಹೀಗಾಗಿ ಮೂರನೇ ಪಂದ್ಯದಲ್ಲೂ ರಣರೋಚಕ ಪೈಪೋಟಿಯನ್ನು ನಿರೀಕ್ಷಿಸಬಹುದು.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ