Featured
ಲಡಾಖ್ ಸಂಘರ್ಷಕ್ಕೆ ಭಾರತವೇ ಹೊಣೆಯಂತೆ: ಭಾರತದ ಜೊತೆ ಮಾತುಕತೆ ಬಳಿಕ ಚೀನಾ ಹೇಳಿಕೆ

ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ಲಡಾಖ್ ಸಂಘರ್ಷಕ್ಕೆ ಭಾರತೀಯ ಸೈನಿಕರೇ ನೇರ ಹೊಣೆ. ಗಡಿಯ ಒಂದಿಂಚು ಭೂಮಿಯನ್ನೂ ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ಕುತಂತ್ರಿ ಚೀನಾ ಹೇಳಿದೆ.
ಭಾರತ- ಚೀನಾ ವಿದೇಶಾಂಗ ಸಚಿವರ ಭೇಟಿ ರಷ್ಯಾದಲ್ಲಿ ನಡೆದಿದೆ. ಮಾಸ್ಕೋದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಚೀನಾ ರಕ್ಷಣಾ ಸಚಿವ ವೈ ಫೆಂಗೆ ಮೊದಲ ಬಾರಿಗೆ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಸುದೀರ್ಘ ಎರಡು ಗಂಟೆ 20 ನಿಮಿಷಗಳ ಮಾತು ಕತೆ ನಂತರ, ನಮ್ಮ ಗಡಿಯ ಒಂದಿಂಚು ಭೂಮಿಯನ್ನ ಬಿಟ್ಟುಕೊಡುವುದಿಲ್ಲ. ಚೀನಾ ತನ್ನ ಗಡಿಯನ್ನ ರಕ್ಷಿಸಿಕೊಳ್ಳಲು ಸಿದ್ಧವಿದೆ ಎಂದು ಹೇಳಿದೆ.
ರಕ್ಷಣ ಸಚಿವ ರಾಜನಾಥ್ ಸಿಂಗ್ ಮಾತುಕತೆ ವೇಳೆ, ಸಂಘರಷದಿಂದ ಹೊರ ಬರುವುವಂತೆ ಚೀನಾಕ್ಕೆ ಹೇಳಿದ್ದಾರೆ ಎಂದು ತಿಳಿದು ಬಂದಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?