ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಖಚಿತ ಮಾಹಿತಿ ಆಧಾರದ ಮೇಲೆ ಭದ್ರತಾ ಪಡೆಗಳು ಮತ್ತು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರು ಎನ್ಎಸ್ಸಿಎನ್ ದಂಗೆಕೋರರನ್ನ ಹೊಡೆದುರಿಳಿಸಿದ್ದಾರೆ.
ಅರುಣಾಚಲ ಪ್ರದೇಶ ಖೋನ್ಸ ಪ್ರದೇಶದಲ್ಲಿ ಎನ್ಎಸ್ಸಿಎನ್ ಉಗ್ರರು ಅಡಗಿ ಕುಳಿತಿರುವ ಮಾಹಿತಿ ಪಡೆದ ಭಾರತೀಯ ಸೇನೆ ನಿಗ್ನಿನು ಗ್ರಾಮದಲ್ಲಿ ಬೆಳಗಿನ ಜಾವ ಪೊಲೀಸರ ಸಹಾಯದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸಿತು.ಸುಮಾರು 4.30ಕ್ಕೆ ಆರು ಅಸ್ಸಾಂ ರೈಫಲ್ ಮತ್ತು ಪೊಲೀಸರು ಉಗ್ರರನ್ನ ಸದೆಬಡಿದರು. ಕಾರ್ಯಾಚರಣೆಯಲ್ಲಿ ಆರು ಎನ್ಎಸ್ಸಿಎನ್ ಉಗ್ರರು ಹತರಾದರು.
ಓರ್ವ ಭದ್ರತಾ ಪಡೆ ಗಾಯಾಗೊಂಡರು.ಉಗ್ರರಿಂದ ನಾಲ್ಕು ಎ.ಕೆ.47 ಮತ್ತು 2 ಚೈನೀಸ್ ಎಮ್.ಕ್ಯೂ ಬಂದೂಕುಗಳನ್ನ ವಶಪಡಿಸಿಕೊಳ್ಳಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?