Connect with us

Featured

ಆಗಸ್ಟ್ 2ಕ್ಕೆ ಐಪಿಎಲ್ ವೇಳಾಪಟ್ಟಿ – ಮಹತ್ವದ ಸಭೆಯಲ್ಲಿ ರೂಪುರೇಷೆ ನಿರ್ಧಾರ..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

IPL ಸಮಿತಿ ಆಗಸ್ಟ್ 2ರಂದು ಮಹತ್ವದ ಸಭೆ ಕರೆದಿದೆ. IPL ಸೀಸನ್ 13ರ ಪಂದ್ಯಾವಳಿಗಳ ವೇಳಾಪಟ್ಟಿಗೆ ಅಂತಿಮ ರೂಪ, ಮತ್ತಿತರ ವ್ಯವಸ್ಥೆಗಾಗಿ ನಡೆಯಲಿರುವ ಸಭೆ ಇದಾಗಿದೆ. ಈ ಸಭೆಯಲ್ಲಿ ಐಪಿಎಲ್​ನ ಎಲ್ಲಾ ಫ್ರಾಂಚೈಸಿಗಳು ಟೂರ್ನಿಯ ರೂಪುರೇಷಗಳ ಕುರಿತು ಸ್ಪಷ್ಟನೆ ಸಿಗಲಿದೆ ಎಂದು ತಿಳಿದುಬಂದಿದೆ.

13ನೇ ಆವೃತ್ತಿಗೆ ಇನ್ನೇನು ಒಂದೂವರೆ ತಿಂಗಳಷ್ಟೇ ಬಾಕಿಯಿದೆ. ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ನಡೆಯಲಿರುವ ಐಪಿಎಲ್ 2019ಕ್ಕೆ ದಿನಾಂಕ ಕೂಡ ನಿಗದಿಯಾಗಿದ್ದು, ಸೆಪ್ಟೆಂಬರ್ 19ರಂದು ಆರಂಭವಾಗಿ ನವೆಂಬರ್ 8ರಂದು ಮುಕ್ತಾಯಗೊಳ್ಳಲಿದೆ ಎಂದು ಬಿಸಿಸಿಐ ತಿಳಿಸಿದೆ.

Advertisement

ಇನ್ನೂ 51 ದಿನಗಳ ಕಾಲ ದುಬೈನಲ್ಲಿ ಐಪಿಎಲ್ ಆಯೋಜಿಸಲು ವೇಳಾಪಟ್ಟಿ ಕೂಡ ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ. ಆಗಸ್ಟ್ 2 ರಂದು ನಡೆಯಲಿರುವ ಆಡಳಿತ ಮಂಡಳಿಯ ಈ ಪ್ರಮುಖ ಸಭೆಯಲ್ಲಿ ಐಪಿಎಲ್ ವೇಳಾಪಟ್ಟಿಯನ್ನು ಅಂತಿಮಗೊಳಿಸಲಾಗುತ್ತದೆ. ಉದ್ಘಾಟನಾ ಪಂದ್ಯ ಬಲಿಷ್ಠ ಎರಡು ತಂಡಗಳ ಮಧ್ಯೆ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಮಹತ್ವದ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಐಪಿಎಲ್ ಅಧ್ಯಕ್ಷ ಬ್ರಿಜೇಷ್ ಪಟೇಲ್, ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಬಿಸಿಸಿಐನ ಹಿರಿಯ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ವಿವಿಧ ಪಾಲುದಾರರೊಂದಿಗೆ ಮಾತನಾಡುವ ನಿರೀಕ್ಷೆಯಿದೆ. ಆಟಗಾರರ ಕುಟುಂಬದವರಿಗೆ ಅವಕಾಶ ಕಲ್ಪಿಸುವುದರ ಕುರಿತಂತೆಯೂ ಚರ್ಚೆ ನಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.

ಟೂರ್ನಿಯ ವೇಳೆ ಜೈವಿಕ-ಸುರಕ್ಷಾ ವಾತಾವರಣವನ್ನು ನಿರ್ಮಿಸಿಕೊಳ್ಳಲು ಆಟಗಾರರ ಪತ್ನಿ-ಮಕ್ಕಳು ಅಥವಾ ಗೆಳತಿಗೆ ನಿರ್ಬಂಧ ಹೇರುವ ಬಗ್ಗೆ ಚಿಂತನೆಗಳು ಕೂಡ ನಡೆದಿವೆಯಂತೆ. ಇದಕ್ಕೆ ಕಾರಣ ಕೊರೋನಾ. ಆಟಗಾರರೊಂದಿಗೆ ಕುಟುಂಬದವರೂ ಯುಎಇಗೆ ಪ್ರಯಾಣಿಸಿದರೆ ಆಗ ಹೋಟೆಲ್ ರೂಂಗಳಲ್ಲಿ ಜಾಗದ ವ್ಯವಸ್ಥೆ ಮಾಡುವುದು ಕಷ್ಟಕರವಾಗಲಿದೆ ಎಂಬ ಮಾತುಗಳು ಕೇಳಿಬಂದಿವೆ. ಆಟಗಾರರು ಯುಎಇಗೆ ತೆರಳಲು ಕಾತುರರಾಗಿದ್ದು, ಬಹುತೇಕ ಎಲ್ಲ ಫ್ರಾಂಚೈಸಿ ಆಗಸ್ಟ್ 20ರ ಹೊತ್ತಿಗೆ ಯುಎಇ ತಲುಪಲಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ