Connect with us

Featured

ಆರ್​ಸಿಬಿಗೆ 155 ರನ್ ಟಾರ್ಗೆಟ್​: ಮಿಂಚಿದ ಚಹಲ್​ಗೆ 3 ವಿಕೆಟ್ : ರಾಜಸ್ತಾನ ರಾಯಲ್ಸ್ 154/6

ರೈಸಿಂಗ್ ಕನ್ನಡ:


ನ್ಯೂಸ್​ ಡೆಸ್ಕ್​:


ಲೆಗ್​ ಸ್ಪಿನ್ನರ್ ಯಜ್ವಿಂದರ್ ಚಹಲ್ ದಾಳಿಗೆ ತತ್ತರಿಸಿದ ರಾಜಸ್ಥಾನ ರಾಯಲ್ಸ್ ತಂಡ ನಿಗದಿತ ಓವರ್​ನಲ್ಲಿ 154 ರನ್​ಗಳ ಸ್ಪರ್ಧಾತ್ಮಕ ಮೊತ್ತ ಪೇರಿಸಿದೆ.


ಟಾಸ್​ ಗೆದ್ದ ರಾಜಸ್ಥಾನ ರಾಯಲ್ಸ್ ತಂಡ ಬ್ಯಾಟಿಂಗ್ ಆಯ್ದುಕೊಂಡಿತ್ತು. ಓಪನರ್ಸ್​ಗಳಾಗಿ ಕಣಕ್ಕಿಳಿದ ಜೋಸ್ ಬಟ್ಲರ್​ (22) ಸೈನಿಗೆ ವಿಕೆಟ್ ಒಪ್ಪಿಸಿದ್ರೆ, ನಾಯಕ ಸ್ಟೀವ್ ಸ್ಮಿತ್ (5) ಉದಾನಾ ಬೌಲ್ಡ್​ ಆಗಿ ಉತ್ತಮ ಆರಂಭ ನೀಡುವಲ್ಲಿ ಎಡವಿದ್ರು.

Advertisement
3 ವಿಕೆಟ್​ ಪಡೆದ ಚಹಲ್


ನಂತರ ನಡೆದಿದ್ದು ಚಹಲ್ ಮ್ಯಾಜಿಕ್. ಒಂದನೇ ಕ್ರಮಾಂಕದಲ್ಲಿ ಬಂದ ಸಂಜು ಸ್ಯಾಮ್ಸನ್ (4), ರಾಬಿನ್ ಉತ್ತಪ್ಪ (17) ಮತ್ತು ಮಾಫಿಪಾಲ್ ಲಮರೊರ್ (47) ಚಹಲ್​ ಗೆ ವಿಕೆಟ್​ ಒಪ್ಪಿಸಿ ಹೊರ ನಡೆದರು.

ಕೊನೆಯಲ್ಲಿ ಬಂದ ರಿಯನ್ ಪರಾಗ್ (16)ರಾಹುಲ್ ತೆವಾಟಿಯಾ ಅಜೇಯ(24) ಆರ್ಚರ್ ಅಜೇಯ 16 ರನ್ ಗಳಿಸಿದರು.

ಜಾಹೀರಾತು

ಅಂತಿಮವಾಗಿ ರಾಜಸ್ತಾನ ರಾಯಲ್ಸ್​ ತಂಡ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿತು.

ಚಹಲ್​ 3 ವಿಕೆಟ್ ಪಡೆದು ಮಿಂಚಿದ್ರೆ ಇಸ್ರು ಉದಾನಾ 2 ಮತ್ತು ನವದೀಪ್ ಸೈನಿ 1 ವಿಕೆಟ್ ಪಡೆದು ಮಿಂಚಿದ್ರು

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ