Connect with us

Featured

ಸೀಸನ್ 13ರ ಐಪಿಎಲ್ ಫೈನಲ್: ಚೊಚ್ಚಲ ಟ್ರೋಫಿ ಮೇಲೆ ಕಣ್ಣಿಟ್ಟ ಡೆಲ್ಲಿ: ಪ್ರಶಸ್ತಿ ಉಳಿಸಿಕೊಳ್ಳಲು ಮುಂಬೈ ಹೋರಾಟ

ರೈಸಿಂಗ್​ ಕನ್ನಡ:

ನ್ಯೂಸ್​ ಡೆಸ್ಕ್​: 

ಇವತ್ತು ಐಪಿಎಲ್​ನ ಮೆಗಾ ಫೈನಲ್​ನಲ್ಲಿ  ಚಾಂಪಿಯನ್​ ಪಟ್ಟಕ್ಕಾಗಿ  ಹಾಲಿ ಚಾಂಪಿಯನ್​ ಮುಂಬೈ ಇಂಡಿಯನ್ಸ್​ ಮತ್ತು ಡೆಲ್ಲಿ ಕ್ಯಾಪಿಟಲ್ಸ್​ ತಂಡಗಳು ಹೋರಾಡಲಿದೆ.

 ದುಬೈ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ  ಶ್ರೇಯಸ್​ ಅಯ್ಯರ್​ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್ ಚೊಚ್ಚಲ ಪ್ರಯತ್ನದಲ್ಲೆ ಐಪಿಎಲ್​ ಟ್ರೋಫಿಗೆ ಗೆಲ್ಲಲು ಪಣತೊಟ್ಟಿದ್ರೆ ಇತ್ತ ನಾಲ್ಕು ಬಾರಿ ಚಾಂಪಿಯನ್​ ಆಗಿರುವ ರೋಹಿತ್​ ಶರ್ಮಾ ನೇತೃಥ್ವದ ಮುಂಬೈ ಇಂಡಿಯನ್ಸ್​  ಐದನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯೋದಕ್ಕೆ ಪ್ಲ್ಯಾನ್​ ಮಾಡಿದೆ.

Advertisement

ಎರಡೂ ತಂಡಗಳ ಮಹಾ ಕದನವನ್ನ ನೋಡಲು ಇಡೀ ಕ್ರಿಕೆಟ್​ ಜಗತ್ತು ಕಾತರದಿಂದ ಕಾಯುತ್ತಿದೆ. ಮೇಲ್ನೋಟಕ್ಕೆ ಡೆಲ್ಲಿ ಎದುರು ಮುಂಬೈ ಬಲಿಷ್ಠವಾಗಿದೆ. ಅಬುಧಾಬಿಯಲ್ಲಿ ನಡೆದಿದ್ದ ಲೀಗ್​ನ ಮೊದಲ ಪಂದ್ಯದಲ್ಲಿ  ಮುಂಬೈ 5 ವಿಕೆಟ್​ಗಳ ಗೆಲುವು ದಾಖಲಿಸಿತ್ತು.ನಂತರ ದುಬೈನಲ್ಲಿ ನಡೆದ ಲೀಗ್​ನ ಎರಡನೆ ಪಂದ್ಯದಲ್ಲಿ  ಮುಂಬೈ 9 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿತ್ತು. 

ಇದಾದ ನಂತರ ಮೊನ್ನೆ ನಡೆದ ಕ್ವಾಲಿಫೈಯರ್​1ರ ಪಂದ್ಯದಲ್ಲಿ ಮುಂಬೈ  ಡೆಲ್ಲಿ ವಿರುದ್ಧ 57 ರನ್​ಗಳ ಗೆಲುವು ಸಾಧಿಸಿತು. ಡೆಲ್ಲಿ ತಂಡ ಮುಂಬೈ ವಿರುದ್ಧ ಆಡಿರುವ ಮೂರು ಪಂದ್ಯಗಳನ್ನ ಕೈಚೆಲ್ಲಿರಬಹುದು ಆದರೆ ಡೆಲ್ಲಿ ಹುಡುಗರನ್ನ ಹಗುರವಾಗಿ ಪರಿಗಣಿಸುವಂತಿಲ್ಲ. ಯಾಕಂದ್ರೆ ಪೆಟ್ಟು ತಿಂದು ಏಟು ಕೊಡೋದು  ಡೆಲ್ಲಿ ತಂಡದ ಜಾಯಮಾನ .ಲೀಗ್​ನಲ್ಲಿ ಸನ್​ರೈಸರ್ಸ್​ ವಿರುದ್ಧ ಆಡಿದ 2 ಪಂದ್ಯಗಳಲ್ಲಿ ಸೋತಿದ್ದ ಡೆಲ್ಲಿ ಕ್ಯಾಪಿಟಲ್ಸ್​ ಮೊನ್ನೆ ಎಲಿಮಿನೇಟರ್​ನಲ್ಲಿ  ಸನ್​ರೈಸರ್ಸ್​ತಂಡಕ್ಕೆ ಶಾಕ್​ ಕೊಟ್ಟಿತ್ತು.

 ಒಟ್ಟಾರೇ ಕ್ರಿಕೆಟ್​ ಜಗತ್ತಿನ ಚಿತ್ತ ದುಬೈ ಅಂಗಳದತ್ತ ನೆಟ್ಟಿದ್ದು  ಯಾರು ಸೀಸನ್​ 13ರ ಚಾಂಪಿಯನ್​ ಆಗ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.

ಬೆಂಗಳೂರು10 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು10 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್10 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು10 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು10 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು10 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು10 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು10 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು10 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು10 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ