Connect with us

Featured

ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿನಾ..? ಬಿಜೆಪಿ ನಾಯಕರಿಗೆ ಏನಾಗಿದೆ..?

ಬೆಂಗಳೂರು : ಉತ್ತರ ಕರ್ನಾಟಕ ಪ್ರವಾಹಕ್ಕೆ ಕೇಂದ್ರ ಸರ್ಕಾರ ಕೊನೆಗೂ 1200 ಕೋಟಿ ಮಧ್ಯಂತರ ಪರಿಹಾರ ಕೊಟ್ಟಿರೋದು ಹಳೇ ಸುದ್ದಿ. ಇದು ರಾಜ್ಯ ಬಿಜೆಪಿ ಸರ್ಕಾರದ್ದೋ ಅಥವಾ ಬಿಜೆಪಿ ಸಂಸದರದ್ದೋ, ಅಥವಾ ಸಂತೋಷ್​ ಅವರ ಸಾಧನೆಯಲ್ಲ. ಇದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಮಾಧ್ಯಮಗಳ ಸಾಧನೆ ಅಂದ್ರೆ ತಪ್ಪಲ್ಲ.

ಯೆಸ್​, ಪ್ರವಾಹ ಉಂಟಾಗಿ ಎರಡು ತಿಂಗಳಾದ್ರೂ ನಯಾ ಪೈಸೆ ನೀಡದ ಕೇಂದ್ರದ ವಿರುದ್ಧ ಇಡೀ ಕರ್ನಾಟಕ ಜನತೆ ಒಟ್ಟಾಗಿದ್ರು. ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನವೂ ನಡೆದಿತ್ತು. ಇದಕ್ಕೆ ತಕ್ಕಂತೆ ಸಾಮಾಜಿಕ ಹೋರಾಟಗಾರ, ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಕೂಡ ಅಚ್ಚರಿ ಎನ್ನುವಂತೆ ಬಿಜೆಪಿ ಸಂಸದರನ್ನ ತರಾಟಗೆ ತೆಗೆದುಕೊಂಡ್ರು. 25 ಸಂಸದರಿದ್ರೂ ಒಬ್ಬರೂ ಕೂಡ ಮಾತನಾಡಿಲ್ಲ. ನಿಮಗೆ ಯೋಗ್ಯತೆ ಇಲ್ಲ. ಸ್ವತಂ ಬಲದಿಂದ ಗೆಲ್ಲದ ಸಂಸದರ ಕಥೆಯೇ ಇಷ್ಟು ಎನ್ನುವಂತೆ ಕನ್ನಡಿಗರ ಆಕ್ರೋಶವನ್ನ ಸೂಲಿಬೆಲೆ ಹೊರಹಾಕಿದ್ರು.

ಚಕ್ರವರ್ತಿ ಸೂಲಿಬೆಲೆ ಕನ್ನಡಿಗರ ಆಕ್ರೋಶವನ್ನ ಹೊರಹಾಕ್ತಿದ್ದಂತೆ, ಇಷ್ಟು ದಿನ ಬಿಜೆಪಿ ನಿಷ್ಠಾವಂತ, ಮೋದಿ ಭಕ್ತ ಅಂತ ಕರೆಸಿಕೊಳ್ತಿದ್ದ ಚಕ್ರವರ್ತಿ ಸೂಲಿಬೆಲೆ ದಿಢೀರ್​​ ದೇಶದ್ರೋಹಿ ಆಗಿಬಿಟ್ರು. ಸ್ವತಃ ಬಿಜೆಪಿ ನಾಯಕರು, ಅದರಲ್ಲೂ ಕೇಂದ್ರ ಸಚಿವ ಸದಾನಂದಗೌಡರೇ ಚಕ್ರವರ್ತಿ ಸೂಲಿಬೆಲೆ ದೇಶದ್ರೋಹಿ ಅಂದ್ರು. ಮತ್ತೊಬ್ಬ ಸಂಸದ ಪ್ರತಾಪ್​ ಸಿಂಹ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಚಕ್ರವರ್ತಿ ಸೂಲಿಬೆಲೆ ತಮ್ಮ ಭಾಷಣದಲ್ಲಿ ಮೋದಿ ಪ್ರಸ್ತಾಪ ಮಾಡದೇ ಇದ್ರೆ ಯಾರು ಕೇಳಲ್ಲ ಅಂದ್ರು.

ಪಾಪ ಪ್ರತಾಪ್​ ಸಿಂಹಗೆ ಗೊತ್ತಿದೆಯೋ..? ಗೊತ್ತಿಲ್ವೋ.? ನರೇಂದ್ರ ಮೋದಿ ಪ್ರಧಾನಿ ಆಗುವ ಮುನ್ನವೇ ಚಕ್ರವರ್ತಿ ಸೂಲಿಬೆಲೆ ಭಾಷಣಗಳಿಂದಲೇ ಫೇಮಸ್​ ಆಗಿದ್ದವರು. ಅವರ ಮಾತು, ಅಂಕಣ ಇಡೀ ರಾಜ್ಯದ ಜನತೆಗೆ ಗೊತ್ತಿತ್ತು. ಇದು ಪ್ರತಾಪ್​ ಸಿಂಹಗೇ ಗೊತ್ತಿಲ್ಲ ಅನ್ಸುತ್ತೆ. ಇದರ ಮಧ್ಯ, ಸರ್ಕಾರ ಯಾವುದೇ ಇರಲಿ. ತಪ್ಪು ಮಾಡಿದಾಗ ಪ್ರಶ್ನೆ ಮಾಡುವ ಹಕ್ಕು ಪ್ರತಿಯೊಬ್ಬ ನಾಗರೀಕನಿಗೆ ಇರುತ್ತೆ. ಆದ್ರೆ, ಬಿಜೆಪಿಯನ್ನ ಅದರಲ್ಲೂ ಮೋದಿಯನ್ನ ಟೀಕಿಸಿದ್ರೆ, ದೇವರನ್ನು ಟೀಕಿಸಿದಂತೆ ಎಂದು ಹೇಳ್ತಿರೋದು ಎಷ್ಟರ ಮಟ್ಟಿಗೆ ಸರಿ..?

Advertisement

ಅದೇನೇ ಇರಲಿ, ಚಕ್ರವರ್ತಿ ಸೂಲಿಬೆಲೆ ಮಾಡಿದ್ದು ಸರಿನಾ.? ತಪ್ಪಾ..? ನಿಮ್ಮ ಅಭಿಪ್ರಾಯವನ್ನ ಕಾಮೆಂಟ್​ ಮಾಡಿ…

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ