ರೈಸಿಂಗ್ ಕನ್ನಡ :
ವಿಶ್ವಸಂಸ್ಥೆ :
ಕರ್ನಾಟಕ ಮತ್ತು ಕೇರಳದಲ್ಲಿ ಐಸಿಸ್ ಉಗ್ರರ ಜಾಲ ಕಾರ್ಯನಿರ್ವಹಿಸುತ್ತಿರುವ ಕುರಿತು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ.
ಈ ಗುಂಪನ್ನ ಅಲ್ಖೈದಾ ಬಳಸಿಕೊಂಡು ಭಾರತದಲ್ಲಿ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ರೂಪಿಸಿದೆ ಎಂದು ವಿಶ್ವ ಸಂಸ್ಥೆ ಮಾಹಿತಿ ನೀಡಿದೆ.
ಭಾರತ, ಬಾಂಗ್ಲಾದೇಶ, ಮಯನ್ಮಾರ್ ರಾಷ್ಟ್ರಗಳಿಂದ 150ರಿಂದ 200 ಉಗ್ರರನ್ನು ಹೊಂದಿರುವ ಅಲ್ ಖೈದಾ ಇದೀಗ ಐಸಿಸಿ ಉಗ್ರರ ಸಹಾಯದಿಂದ ಭಾರತದ ಮೇಲೆ ದಾಳಿ ಮಾಡಲು ಸಜ್ಜಾಗುತ್ತಿವೆ. ತಾಲಿಬಾನಿ ಉಗ್ರ ಸಂಘಟನೆಯೊಂದಿಗೆ ಕೈ ಜೋಡಿಸಿರುವ ಅಲ್ ಖೈದಾ ಸಂಘಟನೆಗೆ ಒಸಾನಾ ಮೆಮೂದ್ ಮುಖ್ಯಸ್ಥನಾಗಿದ್ದಾನೆ.
ವಿಶ್ವ ಸಂಸ್ಥೆಯ ಅನಾಲಿಟಿಕಲ್ ಸಪೋರ್ಟ್ ಅಂಡ್ ಸ್ಯಾಣಕ್ಷನ್ ಮಾನಿಟರಿಂಗ್ ತಂಡದ ಪ್ರಕಾರ ಐಸಿಸ್, ಅಲ್ ಖೈದಾ ಮತ್ತು ಅದರ ಸಹಚರ ಭಯೋತ್ಪಾದಕ ಗುಂಪುಗಳು ಸಕ್ರಿಯವಾಗಿವೆ. ಭಾರತದ ಕೆಲವು ಪ್ರದೇಶಗಳಲ್ಲಿ ಅಫ್ಘಾನಿಸ್ತಾನದ ನಿಮ್ರಝ್, ಹೆಲ್ಮಾಂಡ್ ಮತ್ತು ಕಂದಹಾರ್ ಪ್ರಾಂತ್ಯಗಳಿಂದ ತಾಲಿಬಾನ್ ಕೈಕೆಳಗೆ ಕೆಲಸ ಮಾಡುತ್ತಿವೆ ಎಂದು ಹೇಳಿದೆ.
ಐಸಿಸ್ ಉಗ್ರ ಸಂಘಟನೆಯ ಅಂಗ ಸಂಸ್ಥೆಯಾಗಿ ISISL ಇಂಡಿಯನ್ ಅಫಿಲಿಯೇಟ್ ಭಾರತದಲ್ಲಿಸಕ್ರಿಯವಾಗಿದೆ. ಕಳೆದ ವರ್ಷ 180ರಿಂದ 200 ಮಂದಿ ತನ್ನ ಬಳಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೊಂಡಿತ್ತು.
ಇವರನ್ನ ಬಳಸಿಕೊಂಡು ಅಲ್ಖೈದಾ ದಾಳಿ ನಡೆಸಲು ಸಜ್ಜಾಗಿದೆ ಎಂಬ ಆತಂಕಕಾರಿ ವಿಷಯ ಬಯಲಾಗಿದೆ. 2019ರಲ್ಲಿ ಐಸಿಸಿ ಶಾಖೆ ತೆರೆದಿರುವುದಾಗಿ ಹೇಳಿಕೊಂಡಿತ್ತು. ತನ್ನ ಕಮಾಂಡರ್ ಹತನಾಗಿರುವ ಹಿನ್ನಲೆಯಲ್ಲಿ ಸಂಘಟನೆಯನ್ನ ಇನ್ನಷ್ಟು ಬಲ ಪಡಿಸುವುದಾಗಿ ಹೇಳಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?