Cinema : ಸೂಪರ್ಸ್ಟಾರ್ ರಜನಿಕಾಂತ್ ‘ಜೈಲರ್’ ಸಕ್ಸಸ್ ಮೂಡಿನಲ್ಲಿಯೇ ಮತ್ತೊಂದು ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಜ್ಞಾನವೇಲು ನಿರ್ದೇಶಿಸುತ್ತಿರುವ ‘ವೆಟ್ಟೈಯಾನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜೊತೆಗೆ 171ನೇ ಸಿನಿಮಾಗೂ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. 73ನೇ ವಯಸ್ಸಿನಲ್ಲಿ ಇಷ್ಟೊಂದು ಬ್ಯುಸಿಯಾಗಿದ್ದರೂ, ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಇಂದು (ಮಾರ್ಚ್ 20) ಸೂಪರ್ಸ್ಟಾರ್ ರಜನಿಕಾಂತ್ ಚೆನ್ನೈನಲ್ಲಿರುವ ಕಾವೇರಿ ಆಸ್ಪತ್ರೆಯ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದರು. ಈ ವೇಳೆ ರಜನಿ ತಮ್ಮ ಆರೋಗ್ಯದ ಬಗ್ಗೆ ಕೆಲವು ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದಾಗ ಕಾವೇರಿ ಆಸ್ಪತ್ರೆಯಲ್ಲಿ ರಜನಿಗೆ ಸಿಕ್ಕ ಚಿಕಿತ್ಸೆ ಬಗ್ಗೆ ರಿವೀಲ್ ಮಾಡಿದ್ದಾರೆ.
ರಜನಿಕಾಂತ್ ಚೆನ್ನೈನಲ್ಲಿರುವ ಹೊಸ ಕಾವೇರಿ ಆಸ್ಪತ್ರೆ ಉದ್ಘಾಟನೆಗೆ ಮುಖ್ಯ ಅತಿಥಿಯಾಗಿ ಬಂದಿದ್ದಕ್ಕೆ ಕಾರಣ ಕೂಡ ಇದೇನೇ. ಇದೇ ಸಂದರ್ಭದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ತನ್ನನ್ನು ವೈದ್ಯರು ಬದುಕಿಸಿದ್ದೇಗೆ? ಆಪರೇಷನ್ ಆದ ಆ ಘಳಿಗೆ ಹೇಗಿತ್ತು? ಅನ್ನೋದನ್ನು ಇಂಚಿಂಚಾಗಿ ಬಿಚ್ಚಿಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?