Connect with us

Featured

ಕುರುಬ ಸಮುದಾಯ ಎಸ್ಟಿ ಸೇರ್ಪಡೆಗೆ ಆಗ್ರಹ: ಕಾಗಿನೆಲೆ ಶ್ರೀಗಳ ಪಾದಯಾತ್ರೆಗೆ ಸಿದ್ದತೆ

ರೈಸಿಂಗ್​ ಕನ್ನಡ:

ದಾವಣಗೆರೆ:

ವಾಲ್ಮೀಕಿ ಶ್ರೀಗಳ ಪಾದಯಾತ್ರೆ ಆಯ್ತು, ಈಗ ಕಾಗಿನೆಲೆ ಶ್ರೀಗಳ ಪಾದಯಾತ್ರೆಗೆ ಸಿದ್ದತೆ ನಡೆದಿದ್ದು, ಕುರುಬ ಸಮುದಾಯ ಎಸ್ಟಿ ಸೇರ್ಪಡೆಗೆ ಆಗ್ರಹಿಸಿ ಕರ್ನಾಟಕ ನಾಲ್ಕು ದಿಕ್ಕುಗಳಲ್ಲಿ ಸಮಾವೇಶ ನಡೆಸಿ ಪಾದಯಾತ್ರೆ ಮೂಲಕ ಬೆಂಗಳೂರಿನಲ್ಲಿ ರಣಕಹಳೆ ಮೊಳಗಿಸಲು ರೂಪರೇಷೆ ನಡೆದಿದೆ.

ಜಂಟಿ ಪ್ರತಿಕಾಗೋಷ್ಠಿ

ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸಿ ಎಂದು ವಾಲ್ಮೀಕಿ ಶ್ರೀಗಳು ಪಾದಯಾತ್ರೆ ನಡೆಸಿದ್ದರು. ಅದಾದ ಬಳಿಕ ಈಗ ಪರಿಶಿಷ್ಠ ಪಂಗಡಕ್ಕೆ ಕುರುಬ ಸಮಾಜ ಸೇರ್ಪಡೆಗೆ ಆಗ್ರಹಿಸಿ ಜನವರಿ 15 ರಿಂದ ಹಾವೇರಿಯ ಕಾಗಿನೆಲೆ ಗುರುಪೀಠದಿಂದ ಬೆಂಗಳೂರಿವರೆಗೆ ಕಾಗಿನಲೆ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಪಾದಯಾತ್ರೆ ನಡೆಸಲಿದ್ದು ಮೊದಲ ಹಂತವಾಗಿ ನವೆಂಬರ್ 8 ಮಹಿಳಾ ಸಮಾವೇಶ ಅದಾದ ಬಳಿಕ ರಾಜ್ಯದ ನಾಲ್ಕು ಕಡೆ ದಾವಣಗೆರೆ, ಗುಲ್ಬರ್ಗ, ಮೈಸೂರು, ಬಾಗಲಕೋಟೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದ್ದು, ಬಳಿಕ ಬೆಂಗಳೂರಿನಲ್ಲಿ ಫೆಬ್ರುವರಿ 7ರಂದು ಬೃಹತ್ ಸಮಾವೇಶ ನಡೆಯಲಿದ್ದು, ಮಕರ ಸಂಕ್ರಾತಿ ಬಳಿಕ ಕುರುಬರ ದಿಕ್ಕು ಬದಲಾಗಲಿದೆ ಎಂದು ಕಾಗಿನೆಲೆ ಶ್ರೀ ದಾವಣಗೆರೆಯಲ್ಲಿ ಹೇಳಿಕೆ ನೀಡಿದ್ದಾರೆ..

ಈಗಾಗಲೇ ಬೆಂಗಳೂರು ಅರಮನೆ ಮೈದಾನದಲ್ಲಿ ಜನಪ್ರತಿನಿಧಿ ಸಭೆ ನಡೆಸಲಾಗಿದ್ದು, ಇಂದು ದಾವಣಗೆರೆ ಜಿಲ್ಲೆಯ ಬೆಳ್ಳೂಡಿ ಕನಕ ಮಠದಲ್ಲಿ ಮಹಿಳಾ ಘಟಕದ ಸಭೆ ಹಮ್ಮಿಕೊಂಡಿದ್ದು, ಸಚಿವ ಈಶ್ವರಪ್ಪ, ಮಾಜಿ ಸಚಿವ ಎಚ್ ಎಂ ರೇವಣ್ಣ, ಈಶ್ವರನಂದಪುರಿ ಸ್ವಾಮಿಜಿ ಭಾಗವಹಿಸಿದ್ರು.. ಕುರುಬರಿಗೆ ಎಸ್ಟಿ ಮೀಸಲಾತಿ ಅವಶ್ಯಕವಾಗಿದೆ, ಜೊತೆಗೆ ಹಲವು ಸಮಾಜಗಳು ಎಸ್ಟಿ ಸೇರ್ಪಡೆಗೆ ಅವಶ್ಯ ಇದೆ. ಈಗ ಕುರುಬ ಸಮಾಜಕ್ಕೆ ಎಸ್ಟಿ ನೀಡಬೇಕು, ಈ ಬಗ್ಗೆ ಕಾಗಿನೆಲೆ ಶ್ರೀ ಸ್ವಾಮಿಜಿಯವರ ನೇತೃತ್ವದಲ್ಲಿ ಹೋರಾಟ ನಡೆಯಲಿದೆ ಎಂದ್ರು.. ಇನ್ನೂ  ಮಾಜಿ ಸಚಿವ ಎಚ್ ಎಂ ರೇವಣ್ಣ ಮಾತನಾಡಿ, ಸಿದ್ದರಾಮಯ್ಯ ನವರು ಎಲ್ಲಾ ಸಮಾಜದ ನಾಯಕ, ಕುರುಬ ಸಮಾಜದ ಹೋರಾಟಕ್ಕೆ ಅವರ  ಬೆಂಬಲ ಇದೆ ಎಂದು ತಿಳಿಸಿದ್ರು..

Advertisement

ಒಟ್ಟಾರೆ ಇತ್ತ ಕುರುಬ ಸಮುದಾಯ ಎಸ್ಟಿಗೆ ಸೇರ್ಪಡೆ ಬೇಡಿಕೆ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕಾಗಿನೆಲೆ ಶ್ರೀಗಳು, ಈಶ್ವರಪ್ಪ ನೇತೃತ್ವದಲ್ಲಿ  ಭಾರೀ ಹೋರಾಟಕ್ಕೆ ಸಿದ್ದತೆಗಳು ನಡೆದಿದೆ.. ಇನ್ನೊಂದೆಡೆ ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ನಾಯಕ ಸಮಾಜ ಪ್ರತಿಭಟನೆ, ಪಂಚಮಸಾಲಿ ಸಮಾಜಕ್ಕೆ 2A ಬೇಡಿಕೆ ಹೋರಾಟಗಳು ಜೋರಾಗುತ್ತಿದ್ದು ಸರ್ಕಾರ ಇಕ್ಕಟ್ಟಿಗೆ ಸಿಲುಕುವ ಸಾಧ್ಯತೆ ಇದೆ..

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ