Connect with us

Featured

ಕನ್ನಡ ಧ್ವಜಾರೋಹಣ ಮಾಡಿದ್ದು ನನ್ನ ಭಾಗ್ಯ : ಕಷ್ಟ ನೆನೆದು ಡಿಕೆ ಶಿವಕುಮಾರ್ ಹೇಳಿದ್ದೇನು..?

ಬೆಂಗಳೂರು : ಕನ್ನಡ ರಾಜ್ಯೋತ್ಸವದ ಇವತ್ತಿನ ದಿನ ಕನ್ನಡ ಧ್ವಜಾರೋಹಣ ಮಾಡಿದ್ದು ನನ್ನ ಭಾಗ್ಯ ಎಂದು ಮಾಜಿ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಗಾಂಧಿನಗರದ ಕರವೇ ಕಚೇರಿಯಲ್ಲಿ ಡಿಕೆ ಶಿವಕುಮಾರ್, ಕನ್ನಡ ಧ್ವಜಾರೋಹಣ ಮಾಡಿದ್ರು. ಈ ವೇಳೆ ಮಾತ್ನಾಡಿದ ಡಿಕೆಶಿ, ಗಾಂಧಿನಗರದ ಪ್ರತಿಯೊಂದು ಹಾವ, ಭಾವ ಅರಿತುಕೊಂಡು ಬಂದವನು ನಾನು. ಕಷ್ಟ ಕಾಲದಲ್ಲಿ ಅರೆಸ್ಟ್ ಆದಾಗ ಅವನು ತಪ್ಪು ಮಾಡಿದ್ದಾನೋ ಬಿಟ್ಟಿದ್ದಾನೋ ಅನ್ನೋದು ನೋಡದೇ ಎಲ್ಲವೂ ನಡೆಯಿತು. ಆಗ ಹೋರಾಟ ಮಾಡಿದ್ದು ನಾರಾಯಣಗೌಡ ಎಂದು ಹೇಳಿದ್ರು.

ನಾನು ಹೋರಾಟ ಮಾಡಿ ಅಂತಾನೂ ಯಾರಿಗೂ ಹೇಳಿರಲಿಲ್ಲ. ಕೆಲವು ಮುಖಂಡರು ಜೈಲಿಗೆ ಕಳಿಸುತ್ತೇವೆ ಅಂತಾ ಹೇಳ್ತಾ ಇದ್ರು. ಅವರ ಹೆಸರು ಹೇಳೋದು ಬೇಡ. ಆಗ ನನಗೆ ಏನೆಲ್ಲಾ ಆಮಿಷ ಬಂದಿತ್ತು ಅನ್ನೋದನ್ನು ಕೂಡ ಹೇಳೋದು ಬೇಡ. ನನ್ನನ್ನ ಬಂಧಿಸಿದಾಗ ಹೋರಾಟ ಮಾಡಿ ಇತಿಹಾಸ ಸೃಷ್ಟಿಸಿದ್ದೀರಿ. ಸರಿ, ತಪ್ಪು ಅನ್ನೋದನ್ನ ಜನರೇ ತೀರ್ಮಾನ ಮಾಡಲಿ. ಪೊಲೀಸರು ದೇವೇಗೌಡರ ಮೇಲೆ ಹೇಗೆ ಒತ್ತಡ ತಂದ್ರು. ನಾರಾಯಣಗೌಡರಿಗೆ ಏನೆಲ್ಲಾ ಧಮಕಿ ಹಾಕಿದ್ರು ಅನ್ನೋದು ಗೊತ್ತಿದೆ ಎಂದು ಡಿಕೆ ಶಿವಕುಮಾರ್ ನೋವಿನಿಂದಲೇ ಹೇಳಿದ್ರು.

ಪ್ರತಿಭಟನೆಗೂ ಮುನ್ನ, ಅಂದು ಮಧ್ಯರಾತ್ರಿ ನಾರಾಯಣಗೌಡರ ಬಳಿ ಹೋಗಿ ಪೊಲೀಸರು ಬಾಂಡ್ ಬರೆಸಿಕೊಳ್ತಾರೆ. ಏನೇ ಹೆಚ್ಚು ಕಡಿಮೆ ಆದ್ರೂ ನೀವೇ ಜವಾಬ್ದಾರಿ ಅಂತಾ ಬರೆಸಿಕೊಳ್ತಾರೆ. ಜೈಲಿನಿಂದ ಬಂದ ಬಳಿಕ ಕರವೇ ಕಚೇರಿಗೆ ಬರಬೇಕಿತ್ತು. ಆದ್ರೆ ಪಕ್ಷದ ಕಚೇರಿಗೆ ಹೋಗಿದ್ದರಿಂದ ಬರಲು ಆಗಲಿಲ್ಲ. ಮನಷ್ಯನಿಗೆ ಉಪಕಾರ ಸ್ಮರಣೆ ಬೇಕು. ನಮ್ಮ ಬೇರು, ಮರವನ್ನ ಮರೆತರೆ ಹಣ್ಣು, ನೆರಳು ಏನೂ ಸಿಗಲ್ಲ ಎಂದ್ರು.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ