ಬೆಂಗಳೂರು
ಕನ್ನಡ ನಾಮಫಲಕ ವಿಚಾರವಾಗಿ ಮತ್ತೆ ಕರವೇ ಕಹಳೆ.

ಬೆಂಗಳೂರು : ಶೇಕಡ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯಕ್ಕೆ ಡೆಡ್ಲೈನ್ ನೀಡಿದರೂ ಕನ್ನಡ ವಾಣಿಜ್ಯ ಮಳಿಗೆಗಳ ಮಾಲೀಕರು ನಾಮಫಲಕ ಇನ್ನೂ ಅಳವಡಿಸಿಲ್ಲ. ಹೀಗಾಗಿ ಮುಂದಿನ ಹೋರಾಟದ ಬಗ್ಗೆ ಚರ್ಚೆ ನಡೆಸಲು ಕರವೇ ಸಭೆ ನಡೆಸಲಾಗಿದೆ.

ಕೆಲ ದಿನಗಳ ಹಿಂದೆ ಕನ್ನಡ ನಾಮಫಲಕ ಆಳವಡಿಕೆಗೆ ಬೃಹತ್ ಹೋರಾಟ ಮಾಡಿದ್ದ ಕರವೇ, ಹೋರಾಟ ಮಾಡಿದ್ರೂ ಕನ್ನಡ ನಾಮಫಲಕ ಆಳವಡಿಕೆಗೆ ವಾಣಿಜ್ಯ ಮಳಿಗೆಗಳು ಹಿಂದೇಟು ಹಾಕಿದೆ. ಹೀಗಾಗಿ ಇಂದು ಕರವೇ ನಾರಾಯಣ ಗೌಡ ನೇತೃತ್ವದಲ್ಲಿ ಮಹತ್ವದ ಮೀಟಿಂಗ್ ನಡೆಯಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?