Featured
ಯಾದಗಿರಿ ಕನ್ನಡ ಸಂಘಟನಗಳಿಂದ ಕಾರ್ಗಿಲ್ ವಿಜಯೋತ್ಸವ ಆಚರಣೆ – ಹುತಾತ್ಮ ಯೋಧನ ತಾಯಿಗೆ ಸನ್ಮಾನ

ರೈಸಿಂಗ್ ಕನ್ನಡ :
ಯಾದಗಿರಿ:
ಕಾರ್ಗಿಲ್ ವಿಜಯೋತ್ಸವ ದಿನದ ಪ್ರಯುಕ್ತ ಶಹಾಪುರ ತಾಲೂಕಿನ ಅರಳಳ್ಳಿ ಗ್ರಾಮದ ಹುತಾತ್ಮ ಯೋಧ ದಿ. ತಿಪ್ಪಣಗೌಡರವರ ತಾಯಿ ಗೌರಮ್ಮ ಅವರನ್ನು ಕನ್ನಡ ಪರ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು. ಕಾರ್ಗಿಲ್ ವಿಜಯಕ್ಕಾಗಿ ಸೈನಿಕರು ತಮ್ಮ ಪ್ರಾಣವನ್ನೆ ಅರ್ಪಿಸಿದ್ದಾರೆ.
ಈ ಸುದಿನ ಅವರ ನೆನಪು ಮಾಡಿಕೊಳ್ಳಲಾಯಿತು. ನಮ್ಮ ದೇಶದ ಹೆಮ್ಮೆಯ ಹುತಾತ್ಮ ಸೈನಿಕರನ್ನು ನೆನಪು ಮಾಡಿಕೊಂಡು ಕುಟುಂಬದವರನ್ನು ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ತಾಲೂಕು ಅಧ್ಯಕ್ಷ ವೆಂಕಟೇಶ ಬೋನೇರ, ಜನಸೇನೆ ಅಧ್ಯಕ್ಷ ಮೌನೇಶ ಹಳಿಸಗರ, ಸಿದ್ದು ಶಖಾಪುರ, ಸಾಹೇಬಗೌಡ, ದೇವೇಂದ್ರಪ್ಪಗೌಡ ಸೇರಿದಂತೆ ಗ್ರಾಮದ ಅನೇಕರು ಪಾಲ್ಗೊಂಡಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?