ರೈಸಿಂಗ್ ಕನ್ನಡ :
ಬೆಂಗಳೂರು:
ಸಂಡೇಲಾಕ್ಡೌನ್ ಹೊರತಾಗಿಯೂ ಕಿಲ್ಲರ್ ಕೊರೊನಾ ಭಾನುವಾರ ಅಟ್ಟಹಾಸ ಮೆರೆದಿದೆ. ಸತತ ನಾಲ್ಕನೆ ದಿನವೂ 5 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ದಾಖಲಾಗಿದೆ.ಇದರೊಂದಿಗೆ ಸೋಂಕಿತರ ಸಂಖ್ಯೆ 96 ಸಾವಿರ ಗಡಿಯತ್ತ ತಲುಪಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಭಾನುವಾರ ಬಿಡುಗಡೆ ಮಾಡಿರುವ ವರದಿಯಲ್ಲಿ 5,199 ಪ್ರಕರಣಗಳು ದಾಖಲಾಗಿವೆ. ಸೋಂಕಿತರ ಸಂಖ್ಯೆ 96,141 ಏರಿದೆ.
ಇನ್ನು ಸಾವನಲ್ಲೂ ಸದ್ದು ಮಾಡಿರುವ ಮಹಾಮಾರಿ ಕೊರೊನಾ 82 ಮಂದಿಯ್ನನ ಬಲಿ ತೆಗೆದುಕೊಂಡಿದೆ. ರಾಜ್ಯದಲ್ಲಿ ಇದುವರೆಗೂ ಒಟ್ಟು 1,878 ಸಾವನಪ್ಪಿದಂತಾಗಿದೆ.
ಕೋವಿಡ್ನ ಹಾಟ್ಸ್ಪಾಟ್ ಎನಿಸಿರುವ ಬೆಂಗಳೂರಿನಲ್ಲಿ 1950 ಪಕ್ರರಣಗಳು ದಾಖಲಾಗಿದ್ದು ನಗರದಲ್ಲಿ ಸೋಂಕಿತರ ಸಂಖ್ಯೆ 43,503ಕ್ಕೆ ಏರಿದೆ. ನಗರದಲ್ಲಿ ಕೊರೊನಾ ಆರ್ಭಟಕ್ಕೆ 29 ಮಂದಿ ಉಸಿರುಬಿಟ್ಟಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?