ರೈಸಿಂಗ್ ಕನ್ನಡ :
ಕಂಬಳಿ ಹಾಕಲು ಕುರುಬ ಜಾತಿಯವರೆ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ, ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೆ..? ಹೀಗೆಂದು ಸಿಟಿ ರವಿ ಮಾಡಿರೋ ಟ್ವೀಟ್ ಸದ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಸಿಟಿ ರವಿ ಅವರ ವೈಯುಕ್ತಿಕ ಟೀಕೆಯ ಟ್ವೀಟ್ಗೆ ಸೋಶಿಯಲ್ ಮೀಡಿಯಾದಲ್ಲೂ ಆಕ್ರೋಶ ವ್ಯಕ್ತವಾಗ್ತಿದೆ. ಟೊಪ್ಪಿ ಹಾಕಿರೋ ಪ್ರಧಾನಿ ಮೋದಿ, ಯಡಿಯೂರಪ್ಪ, ಜಗದೀಶ್ ಶೆಟ್ಟರ್ ಅವರ ಫೋಟೋಗಳನ್ನ ಹಾಕಿ, ಸಿಟಿ ರವಿ ಅವರೇ, ಇವರು ಯಾರಿಗೆ ಹುಟ್ಟಿದ್ದು ಎಂದು ಪ್ರಶ್ನೆ ಮಾಡಲಾಗ್ತಿದೆ. ಇದ್ರಿಂದ ಬಿಜೆಪಿ ಪಕ್ಷ ಮುಜುಗರ ಎದುರಿಸುವಂತಾಗಿದೆ.
ಇದೇ ವಿಚಾರವಾಗಿ ಮಾತ್ನಾಡಿರೋ ಮಾಜಿ ಸಿಎಂ ಸಿದ್ದರಾಮಯ್ಯ, ನಾನು ಯಾವುದಾದ್ರೂ ಟೊಪ್ಪಿ ಹಾಕ್ತೀನಿ..ಅವನ್ಯಾರು ಕೇಳೋಕೆ ಎಂದು ಸಿಟಿ ರವಿಗೆ ಸಿದ್ದು ಜಾಡಿಸಿದ್ದಾರೆ..
ರಾಜಕೀಯ ಮೇಲಾಟದಲ್ಲಿ ವೈಯುಕ್ತಿಕ ಟೀಕೆ ಎಷ್ಟು ಸರಿ.. ನಿಮ್ಮ ಅನಿಸಿಕೆ ಏನು ಅಂತ ಕಾಮೆಂಟ್ ಮಾಡಿ..
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?