Connect with us

Featured

ರಾಜ್ಯದಲ್ಲಿ ಇಳಿಮುಖ ಕಂಡ ಕೊರೊನಾ ಅಬ್ಬರ: 6,974 ಹೊಸ ಕೇಸ್​:ದಾಖಲೆಯ 9,073 ಮಂದಿ ಡಿಸ್ಚಾರ್ಜ್​

ರೈಸಿಂಗ್​ ಕನ್ನಡ:

ಬೆಂಗಳೂರು:

ಕಳೆದ ಕೆಲವು ದಿನಗಳಿಂದ ಅಬ್ಬರಿಸಿ ಬೊಬ್ಬಿರಿದಿದ್ದ ಹೆಮ್ಮಾರಿ ಕೊರೊನಾ ಇದೀಗ ದಿಢೀರಾಗಿ ಇಳಿಮುಖ ಖಂಡಿದೆ.

ಕಳೆದ 24 ಗಂಟೆಯಲ್ಲಿ  6,974 ಹೊಸ ಸೋಂಕು ಪ್ರಕರಣ ಕಾಣಿಸಿಕೊಂಡಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಒಟ್ಟು ಸಂಖ್ಯೆ 5,33,850ಕ್ಕೆ ಏರಿದೆ.

Advertisement

ಇನ್ನು ಸಾವಿನ ಪ್ರಮಾಣದಲ್ಲೂ ಇಳಖೆ ಕಂಡಿದ್ದು ಮಂಗಳವಾರ ರಾಜ್ಯಾದ್ಯಂತ ಕೊರೊನಾಗೆ 83 ಮಂದಿ ಬಲಿಯಾಗಿದ್ದಾರೆ. ಈವರೆಗೂ ಕೊರೊನಾಗೆ ಬಲಿಯಾದವರ ಸಂಖ್ಯೆ  8,228ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಒಟ್ಟು 93,153 ಸಕ್ರಿಯ ಪ್ರಕರಣಗಳಿವೆ. ಒಂದೇ ದಿನ ದಾಖಲೆಯ 9,073  ಮಂದಿ ಡಿಸ್ಚಾರ್ಜ್​ ಆಗಿದ್ದಾರೆ.ಈವರೆಗೂ 4,32,450 ಡಿಸ್ಚಾರ್ಜ್​ ಆಗಿದ್ದಾರೆ.

ಇನ್ನು ಬೆಂಗಳೂರಿನಲ್ಲಿ 3,082 ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ.ನಗರದಲ್ಲಿ

ಒಟ್ಟು ಸೋಂಕಿತರ ಸಂಖ್ಯೆ  2,00,728ಕ್ಕೆ ಏರಿದೆ. ಮಂಗಳವಾರ ನಗರದಲ್ಲಿ 26 ಮಂದಿ ಸಾವನಪ್ಪಿದ್ದು,ಕೊರೊನಾಗೆ ಬಲಿಯಾದವರ ಸಂಖ್ಯೆ 2,715ಕ್ಕೆ ಏರಿದೆ. ಬೆಂಗಳೂರಿನಲ್ಲಿ  ಒಟ್ಟು 39,983 ಸಕ್ರಿಯ ಪ್ರಕರಣಗಳಿವೆ.

ಮಂಗಳವಾರರ ನಗರದಲ್ಲಿ 4,415 ಮಂದಿ ಡಿಸ್ಚಾರ್ಜ್​ ಆಗಿದ್ದು ಈವರೆಗೂ 1,58,029 ಮಂದಿ ಡಿಸ್ಚಾರ್ಜ್​​ ಆಗಿದ್ದಾರೆ.    

ಬೆಂಗಳೂರು4 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್4 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು4 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು4 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು4 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು4 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು4 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು4 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು4 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured3 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured3 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured1 year ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ5 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured4 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured7 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured1 year ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ