Featured
ರಾಜ್ಯದಲ್ಲಿ ಕೊರೊನಾ ಆರ್ಭಟ : 8,324 ಹೊಸ ಕೇಸ್: 115 ಬಲಿ

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ರಾಜ್ಯದಲ್ಲಿ ಕೊರೊನಾ ಆರ್ಭಟ ಮುಂದುವರೆದಿದ್ದು ಶನಿವಾರ 8 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ಪತ್ತೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯಾದ್ಯಂತ 8,324 ಹೊಸ ಕೊರೊನಾ ಕೇಸ್ ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಮೃತಪಟ್ಟವರ ಸಂಖ್ಯೆ 5,483ಕ್ಕೇ ಏರಿಕೆಯಾಗಿದೆ.
ಇನ್ನು ಸಾವಿನ ಪ್ರಮಾಣದಲ್ಲಿ ಸ್ವಲ್ಪ ಇಳಿಕೆ ಕಂಡಿದೆ. ಕಳೆದ 24 ಗಂಟೆಯಲ್ಲಿ 115 ಮಂದಿ ಸಾವನಪ್ಪಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ 5,483ಕ್ಕೆ ಏರಿದೆ. ರಾಜ್ಯದಲ್ಲಿ 86,446 ಸಕ್ರಿಯ ಪ್ರಕರಣಗಳಿವೆ. 8,110 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂ 2,35,128 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ಬೆಂಗಳೂರಿನಲ್ಲಿ 25 ಮಂದಿ ಕೋವಿಡ್ 19ಗೆ ಬಲಿಯಾಗಿದ್ದಾರೆ. ನಗರದಲ್ಲಿ ಕೊರೊನಾಗೆ ಒಟ್ಟು ಬಲಿಯಾದವರ ಸಂಖ್ಯೆ 1911ಕ್ಕೆ ಏರಿದೆ. ಶುಕ್ರವಾರ 2993 ಹೊಸ ಸೋಂಕು ಪತ್ತೆಯಾಗಿದೆ. ನಗದರಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,4442ಕ್ಕೆ ಏರಿದೆ. ರಾಜಧಾನಿಯಲ್ಲಿ 37,315 ಸಕ್ರಿಯ ಪ್ರಕರಣಗಳಿವೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?