ರೈಸಿಂಗ್ ಕನ್ನಡ
ಬೆಂಗಳೂರು:
ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕಿದೆ. ಕಳೆದ 24 ಗಂಟೆಯಲ್ಲಿ 9 ಸಾವಿರಕ್ಕೂ ಹೆಚ್ಚು ಹೊಸ ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡ ಮಾಡಿದ ವರದಿಯಲ್ಲಿ ಗುರುವಾರ ದಾಖಲೆಯ 9,386 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 3.09 ಲಕ್ಷಕ್ಕೆ ಎರಿದೆ.
ಇನ್ನು ಸಾವಿನಲ್ಲೂ ಕೊರೊನಾ ಅಬ್ಬರಿಸಿದೆ. ಕ್ರೂರಿ ಹೊಡೆತಕ್ಕೆ 141 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 5,232ಕ್ಕೆ ಏರಿದೆ. ರಾಜ್ಯದಲ್ಲಿ 84,987 ಸಕ್ರಿಯ ಪ್ರಕರಣಗಳಿವೆ.
ಗುರುವಾರ ದಾಖಲೆಯ 7,866 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಡಿಸ್ಚಾರ್ಜ್ ಆದವರ ಒಟ್ಟು ಸಂಖ್ಯೆ 2,19,554 ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ 3,357 ಹೊಸ ಕೇಸ್ ಪತ್ತೆಯಾಗಿದ್ದು 59 ಮಂದಿ ಮೃತಪಟ್ಟಿದ್ದಾರೆ. 3,362 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?