Connect with us

Featured

ಕೇರಳದಲ್ಲಿ ಪ್ರವಾಹ ಮಳೆ : ಮುನ್ನಾರ್‌ನಲ್ಲಿ ಭಾರೀ ಭೂ ಕುಸಿತ : ಐವರ ಸಾವು

ರೈಸಿಂಗ್ ಕನ್ನಡ :

ನ್ಯೂಸ್​ ಡೆಸ್ಕ್​ :

Puradamma
Puradamma

ದೇವರ ನಾಡು ಕೇರಳದಲ್ಲಿ ಪ್ರವಾಹ ರೀತಿಯ ಮಳೆಯಾಗುತ್ತಿದ್ದು ಭೂ ಕುಸಿತ ಸಂಭವಿಸಿ ಐವರು ಮೃತಪಟ್ಟಿದ್ದಾರೆ. ಕೇರಳದ ಮುನ್ನಾರ್​ನಲ್ಲಿ ಭಾರೀ ಭೂ ಕುಸಿತ ಸಂಭವಿಸಿದೆ. ಇಲ್ಲಿನ ಪೆಟ್ಟಿಮುಡಿ ಬೆಟ್ಟ ಶುಕ್ರವಾರ ಬೆಳಗಿನ ಜಾವ ಕುಸಿದು ಬಿದ್ದ ಪರಿಣಾಮ ಐವರು ಸಾವನಪ್ಪಿದ್ದಾರೆ. ಇನ್ನು ನೂರಾರು ಮಂದಿ ಸಿಲುಕಿಕೊಂಡಿದ್ದಾರೆ. 

ಭೂಕುಸಿತಕ್ಕೆ ಕ್ವಾರ್ಟರ್ಸ್​ ಮತ್ತು  ಚರ್ಚ್​ ಕಟ್ಟಡ ಧರೆಗುರಳಿ ಸುಮಾರು 80 ಮಂದಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ದುರಂತ ನಡೆದಾಗ ಆ ಪ್ರದೇಶ ಇಡೀ ಜಗತ್ತಿನ ಸಂಪರ್ಕ ಕಳೆದುಕೊಂಡಿತ್ತು. ತಕ್ಷಣ ಅಗ್ನಿಶಾಮಕ ದಳ ರಕ್ಷಣ ಪಡೆ ಸಿಬ್ಬಂದಿ ಎನ್​.ಡಿ.ಆರ್​.ಎಫ್​, ಕಂದಾಯ ಇಲಾಖೆ, ಎಸ್ಟೇಟ್​ ಕಾರ್ಮಿಕರು ಅವಶೇಷಗಳಡಿ ಸಿಲುಕಿರುವವರನ್ನ ಹೊರ ತೆಗೆದಯುವ ಕಾರ್ಯದಲ್ಲಿ ನಿರತರಾಗಿದ್ದಾರೆ. 

ಮಣ್ಣಿನಡಿಯಲ್ಲಿ ಸಿಲುಕಿದ್ದ ಏಳು ಮಂದಿಯನ್ನ ರಕ್ಷಿಸಲಾಗಿದೆ. ಗಾಯಗೊಂಡವರನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಐವರು ಶವವನ್ನ ಹೊರ ತೆಗೆಯಲಾಗಿದೆ. ಭಾರೀ ಮಳೆ ಸುರಿಯುತ್ತಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಕೇರಳದ ಮುಖ್ಯಮಂತ್ರಿ ಪಿಣರಾಯ್​  ವಿಜಯನ್ ಭಾರತೀಯ ವಾಯು ಸೇನೆಯ ನೆರವು ಕೇಳಿದ್ದಾರೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ