ರೈಸಿಂಗ್ ಕನ್ನಡ:
ಕೊಪ್ಪಳ:
ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಸಂಗೀತಾ ಅವರ ವರ್ಗಾವಣೆ ವಿಚಾರ ಕಳೆದೊಂದು ವಾರದಿಂದ ಚಾಲ್ತಿಯಲ್ಲಿತ್ತು. ಇಂದು ಅವರನ್ನು ಎತ್ತಂಗಡಿಗೊಳಿಸಿದ ಸರಕಾರದ ಆದೇಶ ಹೊರಬಿದ್ದಿದೆ.
ಬೆಂಗಳೂರು ಗುಪ್ತಚರ ವಿಭಾಗದ ಟಿ.ಶ್ರೀಧರ್ ಅವರನ್ನು ಕೊಪ್ಪಳ ಎಸ್ಪಿ ಯಾಗಿ ವರ್ಗಾವಣೆ ಮಾಡಲಾಗಿದೆ.
ಎಸ್ಪಿ ಜಿ.ಸಂಗೀತಾ ಮತ್ತು ಇತರ ಪೊಲೀಸ್ ಅಧಿಕಾರಿಗಳ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಲೇ ಇತ್ತು. ಅಲ್ಲದೆ ಅಕ್ರಮಗಳಿಗೆ ಸಾಥ್ ನೀಡಿದ್ದರು ಎನ್ನುವ ಆರೋಪ ಸಹ ಕೆಲ ಮುಖಂಡರು ಐಜಿ ಮತ್ತು ಡಿಐಜಿ ಅವರಿಗೆ ದೂರು ಸಲ್ಲಿಸಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?