ರೈಸಿಂಗ್ ಕನ್ನಡ:
ಬೀದರ್:
ಕೆಪಿಸಿಸಿಯ 41 ನೇ ಅದ್ಯಕ್ಷರಾಗಿ ಗುರುವಾರ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ನೂತನ ಅದ್ಯಕ್ಷ ಪ್ರಮಾಣವಚನ ಸ್ವೀಕಾರ ಸಮಾರಂಭವನ್ನ ನೋಡಲು ಬೀದರ್ನ ಚಿದ್ರಿ ರಿಂಗ್ ರಸ್ತೆಯಲ್ಲಿರುವ ಶಾಸಕ ರಹೀಂ ಖಾನ್ ಅವರ ಫಾರ್ಮ್ ಹೌಸ್ನಲ್ಲಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಕೊರೊನಾ ಹಿನ್ನಲೆಯಲ್ಲಿ ಬೆಂಬಲಿಗರನ್ನ ಬೆಂಗಳೂರಿಗೆ ಬರಬೇಡಿ ಎಂದು ಡಿಕೆಶಿ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಬೀದರ್ನಲ್ಲಿ ಡಿಕೆಶಿ ಬೆಂಬಲಿಗರಿಗೆ, ಅಧಿಕಾರ ಸ್ವಿಕಾರ ಸಮಾರಂಭ ವೀಕ್ಷಣೆಗಾಗಿ ನೇರಪ್ರಸಾರದ ವ್ಯವಸ್ಥ ಮಾಡಿಲಾಗಿತ್ತು. ಬೀದರ್ನಲ್ಲಿ 50ಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಸಾಮಾಜಿಕ ಅಂತರ ಕಾಯ್ದುಕೊಂಡು ಸಮಾರಂಭ ವೀಕ್ಷಿಸಿದರು. ಮಾಜಿ ಸಚಿವ ರಹೀಂಖಾನ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?