Featured
ಅಯೋಧ್ಯೆಯಂತೆ ಕಾಶಿ, ಮಥುರಾದಲ್ಲಿ ಮಸೀದಿ ಇರುವವಲ್ಲಿ ಮಂದಿರ ನಿರ್ಮಾಣ – ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ರೈಸಿಂಗ್ ಕನ್ನಡ:
ಶಿವಮೊಗ್ಗ:
ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆದಿದೆ. ಆದ್ರೆ ಕರ್ನಾಟಕದಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಅಯೋಧ್ಯೆ ರೀತಿಯಲ್ಲೇ ಕಾಶಿ ಮತ್ತು ಮಥುರಾಗಳಲ್ಲಿ ಮಸೀದಿಗಳಿರುವ ಜಾಗದಲ್ಲಿ ದೇವಸ್ಥಾನ ಕಟ್ಟಲಾಗುವುದು ಎಂದು ಹೇಳಿ ವಿವಾದ ಸೃಷ್ಟಿಸಿದ್ದಾರೆ.
ಕಾಶಿ ವಿಶ್ವನಾಥನ ಜಾಗ, ಮಥುರಾ ಕೃಷ್ಣನ ಸ್ಥಳವಾಗಿದ್ದು, ಅಲ್ಲಿ ದೇವರ ದರ್ಶನಕ್ಕೆ ತೆರಳಿದರೆ, ನಮಗೆ ಗುಲಾಮಗಿರಿ ಭಾವ ಕಾಡುತ್ತದೆ. ಅಲ್ಲಿ ಭಕ್ತಿಯಿಂದ ಪೂಜೆ ಸಲ್ಲಿಸಲು ಆಗದ ಪರಿಸ್ಥಿತಿ ಇದೆ. ಅಲ್ಲಿರುವ ಮಸೀದಿಗಳು ನಮಗೆ ಗುಲಾಮರು ಎಂಬಂತೆ ಬಿಂಬಿಸುತ್ತವೆ ಎಂದು ಈಶ್ವರಪ್ಪ ಹೇಳುವ ಮೂಲಕ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಹಿಂಧೂ ಧಾರ್ಮಿಕ ಮತ್ತು ಶ್ರದ್ಧಾ ಕೇಂದ್ರಗಳಲ್ಲಿ ನಮ್ಮ ದೇಗುಲಗಳು ಧ್ವಂಸವಾಗುತ್ತಿರುವುದನ್ನು ಕಾಣುತ್ತೇವೆ. ಅದ್ದರಿಂದ ಮಥುರಾ ಮತ್ತು ಕಾಶಿಯಲ್ಲಿ ಭವ್ಯ ಮಂದಿರಗಳು ನಿರ್ಮಾಣವಾಗ ಇವು 3 ಭಾರತದ ದೇಶಭಕ್ತಿಯ ಸಂಕೇತವಾಗಬೇಕು ಎಂದು ಈಶ್ವರಪ್ಪ ಹೇಳಿದ್ದಾರೆ.
You may like
ಹರಾಜಿಗೂ ಮುನ್ನ ಸ್ಟಾರ್ ಕನ್ನಡಿಗರನ್ನ ಕೈಬಿಡಲು ಮುಂದಾದ ಕಿಂಗ್ಸ್ ಇಲೆವೆನ್ ಪಂಜಾಬ್..?
ಭಾರತದಲ್ಲಿ 34 ಲಕ್ಷ ದಾಟಿದ ಕೊರೊನಾ ಕೇಸ್: 24 ಗಂಟೆಯಲ್ಲಿ 1,021 ಸಾವು
ವಿಶ್ವವಿದ್ಯಾಲಯಗಳು ಪರೀಕ್ಷೆ ನಡೆಸಬೇಕು- ಯುಜಿಸಿ ಸುತ್ತೋಲೆಯನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್
ಮೈದಾನಕ್ಕಿಳಿದ ರೆಡ್ ಆರ್ಮಿ: ಬ್ಲೂಪ್ರಿಂಟ್ ರೆಡಿ ಮಾಡಿದ ತ್ರಿಮೂರ್ತಿಗಳು…!
ಯಾದಗಿರಿಯಲ್ಲಿ ದಿಢೀರ್ರಾಗಿ ಜಿಲ್ಲಾಧಿಕಾರಿ ವರ್ಗಾವಣೆ: ನೂತನ ಜಿಲ್ಲಾಧಿಕಾರಿ ಡಾ. ರಾಗಾಪ್ರಿಯಾ ಅಧಿಕಾರ ಸ್ವೀಕಾರ
ಮತ್ತೆ ಭಾರತ-ಚೀನಾ ಯೋಧರ ಮುಖಾಮುಖಿ-ಪಾಕ್ ಸೈನಿಕರಿಂದಲೂ ಯುದ್ಧ ತಾಲೀಮು..!