ರೈಸಿಂಗ್ ಕನ್ನಡ:
ಬೆಂಗಳೂರು:
ಕೆಎಸ್ ಆರ್ ಟಿಸಿ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯು ರಾಜ್ಯ ಹಾಗೂ ಅಂತರರಾಜ್ಯ ಕೆಎಸ್ಆರ್ಟಿಸಿಯ ಮಾರ್ಗಗಳಲ್ಲಿ ಪಾರ್ಸಲ್ ಮತ್ತು ಕೊರಿಯರ್ ಸೇವೆಯನ್ನು ಆರಂಭಿಸುತ್ತಿದೆ. ಈ ಯೋಜನೆಗೆ ಸಂಬoಧಿಸಿದoತೆ ಪ್ರಯಾಣಿಕರು ಬ್ರಾಂಡ್ ಹೆಸರು, ಅಗತ್ಯ ಸಲಹೆ, ಸೂಚನೆಗಳನ್ನು ಆ. 15ರ ಸಂಜೆ 5 ಗಂಟೆಯೊಳಗೆ ಕೆಎಸ್ಆರ್ಟಿಸಿ ಗೆ ನೀಡಬಹುದು.
ಬ್ರಾಂಡ್ ಹೆಸರು ಆಯ್ಕೆಯಾದ ಒಬ್ಬ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿಯ ಯಾವುದೇ ಮಾದರಿಯ ಬಸ್ಸಿನಲ್ಲಿ ತಮ್ಮ ಇಚ್ಚೆಯ ಒಂದು ಮಾರ್ಗದಲ್ಲಿ ಉಚಿತವಾಗಿ ಪ್ರಯಾಣಿಸಲು ಟಿಕೆಟ್ ನೀಡಲಾಗುವುದು ಎಂದು ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ. ಕಳಸದ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: ಕೇಂದ್ರ ಕಛೇರಿ
ಕುಡಿಯೋಕೆ ನೀರಿಲ್ಲ.. ಬಸ್ ತೊಳೆಯೋಕೆ ಎಲ್ಲಿಂದ ಬಂತು ನೀರು..!
ಶಿವರಾತ್ರಿ ಹಬ್ಬ’ಕ್ಕೆ ಊರಿಗೆ ಹೋಗುವವರಿಗೆ ಗುಡ್ ನ್ಯೂಸ್: ‘KSRTC’ಯಿಂದ ‘1,500 ಹೆಚ್ಚುವರಿ ವಿಶೇಷ ಬಸ್’ ವ್ಯವಸ್ಥೆ
ವಿದ್ಯಾರ್ಥಿಗಳ ಜೊತೆ ಸರ್ಕಾರ ಚೆಲ್ಲಾಟ – ಅಶೋಕ್ ಆಕ್ರೋಶ
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!