ರಾಜಕೀಯ
ಸಾಯಿಬಾಬಾನ ಕೃಪೆಯಿಂದ ಕುಮಾರಸ್ವಾಮಿ ಆಪರೇಷನ್ ಸಕ್ಸಸ್

Bengalore : ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಮಾಜಿ ಮುಖ್ಯಮಂತ್ರಿ ಇಂದು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬೆಂಗಳೂರಿಗೆ ಮರಳಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಚ್ಚರಿಯ ಮಾಹಿತಿಯೊಂದನ್ನು ಹೊರಗೆ ಹಾಕಿದ್ದಾರೆ. ಭಗವಂತ ನನ್ನನ್ನು ಕಾಪಾಡಿದ್ದಾನೆ. ನನಗಿದು ಮರುಜನ್ಮ ಎಂದಿದ್ದಾರೆ.
ಕುಮಾರಸ್ವಾಮಿಗೆ ಆಪರೇಷನ್ ಮಾಡಿದ್ದು ಸಾಯಿಬಾಬಾ ದೇವರು
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿದ್ದು ಸಾಯಿಬಾಬಾ ಭಕ್ತರಾಗಿರುವ ವೈದ್ಯರು.. ಅವರು ತಮ್ಮ ಇಷ್ಟ ದೈವ ಸಾಯಿಬಾಬಾಗೆ ಪೂಜೆ ನೆರವೇರಿಸಿದ ನಂತರ ತಮಗೆ ಶಸ್ತ್ರಚಿಕಿತ್ಸೆ ನೆರವೇರಿಸಿದರು.. ನನಗೆ ಆಪರೇಷನ್ ಮಾಡಿದ್ದು ವೈದ್ಯರಲ್ಲ.. ಖುದ್ದು ಸಾಯಿಬಾಬಾ ದೇವರೇ ಆಪರೇಷನ್ ಮಾಡಿದರು ಎಂದು ವೈದ್ಯರು ತಿಳಿಸಿದ್ದಾರೆ ಅಂತಾ ಕುಮಾರಸ್ವಾಮಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ತಮಗೆ ಮರುಜನ್ಮ ನೀಡಿದ ಹಂಗೇರಿಯ ವೈದ್ಯರನ್ನು ಕುಮಾರಸ್ವಾಮಿ ಸ್ಮರಿಸಿಕೊಂಡಿದ್ದಾರೆ. ಮೂರ್ನಾಲ್ಕು ದಿನ ವಿಶ್ರಾಂತಿ ಪಡೆದು ರಾಜಕೀಯ ಅಖಾಡಕ್ಕೆ ಧುಮುಕುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?