ಬೆಂಗಳೂರು
ಬೆಂಗಳೂರಲ್ಲಿ ನೀರಿನ ಅಭಾವ, ಜನರಿಗೆ ಸಂಕಷ್ಟ!

Bengalore : ಪ್ರತಿಷ್ಟಿತ ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರದಲ್ಲಿ ಕುಡಿಯುವ ನೀರಿಗೆ ತೊಂದರೆ ಆಗಿದೆ. ಎರಡು ದಿನಕ್ಕೊಮ್ಮೆ ಬರುತ್ತಿದ್ದ ಕಾವೇರಿ ನೀರು, ಇದೀಗ ಕೆಲ ಏರಿಯಾಗಳಲ್ಲಿ ನಾಲ್ಕು ದಿನಕ್ಕೊಮ್ಮೆ ಬರುತ್ತಿದೆ. ಕೆಲಸ ಬಿಟ್ಟು ನೀರು ಸಂಗ್ರಹಿಸುವುದು ಇಲ್ಲಿಯ ಜನರ ಕಾಯಕವಾಗಿದೆ.

ಸ್ಲಂಗಳಲ್ಲಿ ಜಲಮಂಡಳಿಯಿಂದ ನೀರಿನ ಟ್ಯಾಂಕರ್ ವ್ಯವಸ್ಥೆ ಮಾಡಲಾಗಿದೆ. ಆದ್ರೆ ಸಾರ್ವಜನಿಕ ಟ್ಯಾಂಕರ್ನಲ್ಲಿ ಕೆಲವೇ ಗಂಟೆಯಲ್ಲಿ ನೀರು ಖಾಲಿಯಾಗ್ತಿದೆ. ಇನ್ನು ಬಾಡಿಗೆ ಮನೆಯಲ್ಲಿರುವವರಿಗೆ ಬಾಡಿಗೆ ಹೆಚ್ಚು ಕೊಡುವಂತೆ ಮಾಲೀಕರು ಹೇಳ್ತಾ ಇದ್ದಾರಂತೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?