ರೈಸಿಂಗ್ ಕನ್ನಡ
ಬೆಂಗಳೂರು:
ಪ್ರತಿಷ್ಠಿತ ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದಿರುವುದು ನಮಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.
ಸೋಮವಾರ ಕಿಮ್ಸ್ ಆಸ್ಪತ್ರೆಯಲ್ಲಿ ಆಮ್ಲಾಜನಕ ಸಿಲಿಂಡರ್ ಪೂರೈಕೆಯಾಗದೇ ಆತಂಕ ಸೃಷ್ಟಿಸಿತ್ತು. ಆಸ್ಪತ್ರೆಯಲ್ಲಿ ಸುಮಾರು 350 ರೋಗಿಗಳಿದ್ದರು. ಕೆಲವರನ್ನ ಆಸ್ಪತ್ರೆಯಿಂದ ತುರ್ತಾಗಿ ವರ್ಗಾಹಿಸಲಾಯಿತು.
ಈ ಬಗ್ಗೆ ಪ್ರತಿಕ್ರಿಯಿಸಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಮೊನ್ನೆ ನಡೆದ ಘಟನೆಯಿಂದ ನಾವು ಪಾಠ ಕಲಿಯಬೇಕಿದೆ. ರಾಜ್ಯದಲ್ಲಿ ಲಕ್ವಿಡ್ ಆಕ್ಸಿಜನ್ ಘಟಕ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
ಆಕ್ಸಿಜನ್ ಬೇಡಿಕೆ ಹೆಚ್ಚಾಯಿತು ಆಗ ಪೂರೈಕೆದಾರರು ಆ ಸಮಯಕ್ಕೆ ಸರಿಯಾಗಿ ಆಕ್ಸಿಜನ್ ಸಿಲಿಂಡರ್ನ್ನ ಪೂರೈಕೆ ಮಾಡಲಿಲ್ಲ. ಆಗ ಆಸ್ಪತ್ರೆಯಲ್ಲಿ ಆತಂಕ ಸೃಷ್ಟಿಯಾಯಿತು.ವೈದ್ಯರು ಸರ್ಕಾರದ ಗಮನಕ್ಕೆ ತಂದರು. ಸುಮಾರು 33 ರೋಗಿಗಳನ್ನ ವಿಕ್ಟೋರಿಯಾ ಮತ್ತು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತೆಂದು ಮಾಹಿತಿ ನೀಡಿದರು. ಇದರಿಂದ ದೊಡ್ಡ ಅವಘಡ ತಪ್ಪಿತ್ತು. ಸ್ವಲ್ಪ ಹೆಚ್ಚು ಕಡಿಮೆಯಾಗಿದ್ದರೆ ಅಪಾಯ ಆಗುತ್ತಿತ್ತು ಎಂದಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?