ರೈಸಿಂಗ್ ಕನ್ನಡ :
ಬೆಂಗಳೂರು:
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಹೀಗಾಗಿ ನಾಳೆಯಿಂದ ಬೆಂಗಳೂರು ಹಾಗು ಬೆಂಗಳೂರು ಗ್ರಾಮಾಂತರದಲ್ಲಿ ಕಟ್ಟುನಿಟ್ಟು ಲಾಕ್ಡೌನ್ ಆದೇಶಿಸಲಾಗಿದೆ.ಇನ್ನು ಮಂಗಳವಾರ ರಾತ್ರಿ 8 ಗಂಟೆಯಿಂದ ಬೆಂಗಳೂರಿನಲ್ಲಿ ಲಾಕ್ಡೌನ್ ಜಾರಿಯಾಗಲಿದ್ದು, ರಾಜ್ಯ ಸರ್ಕಾರ ಲಾಕ್ಡೌನ್ ಮಾರ್ಗಸೂಚಿ ಬಿಡುಗಡೆ ಮಾಡಿದೆ
ಲಾಕ್ಡೌನ್ ಮಾರ್ಗಸೂಚಿ ವಿವರ :
ಲಾಕ್ಡೌನ್ ವೇಳೆ ಬಾರ್ ತೆರೆಯುವಂತೆ ಇಲ್ಲ
ದೇವಸ್ಥಾನ, ಚರ್ಚ್, ಮಸೀದಿ ತೆರೆಯುವಂತೆ ಇಲ್ಲ
ಕೆಎಸ್ಆರ್ಟಿಸಿ ಹಾಗು ಬಿಎಂಟಿಸಿ ಬಸ್ ಸಂಚಾರ ಸಂಪೂರ್ಣ ಸ್ತಬ್ಧ
ಸಮುದಾಯ ಭವನ ಮನೋರಂಜನಾ ಕೇಂದ್ರ ಬಂದ್
ವಾಣಿಜ್ಯ, ಖಾಸಗಿ ಸಂಸ್ಥೆಗಳು ತೆರೆಯುವಂತೆ ಇಲ್ಲ
ಶಾಲಾ, ಕಾಲೇಜು, ಕೋಚಿಂಗ್ ಸೆಂಟರ್ ಬಂದ್
ಸಿನಿಮಾ ಹಾಲ್, ಮಾಲ್, ಶಾಪಿಂಗ್ ಸೆಂಟರ್ ಬಂದ್
ಹೋಟೆಲ್ಗಳಿಗೆ ಪಾರ್ಸೆಲ್ ಮಾತ್ರ ಅವಕಾಶ
ಜಿಮ್, ಸ್ವಿಮ್ಮಿಂಗ್ ಪೂಲ್, ಪಾರ್ಕ್ ತೆರೆಯುವಂತೆ ಇಲ್ಲ
ಮೊಟ್ಟೆ, ಮೀನು, ಮಾಂಸ ಮಾರಾಟಕ್ಕೆ ನಿಷೇಧ ಇಲ್ಲ
ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ
ಬೆಂಗಳೂರು ಗ್ರಾಮಾಂತರ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಗೆ ನಿರ್ಬಂಧವಿಲ್ಲ
ಕಟ್ಟಡ ನಿರ್ಮಾಣ ಕಾರ್ಯಗಳಿಗೆ ನಿರ್ಬಂಧ ಇಲ್ಲ
ಟ್ಯಾಕ್ಸಿ, ಕ್ಯಾಬ್, ಆಟೋ ಸಂಚಾರಕ್ಕೆ ನಿರ್ಬಂಧ
ಮನೋರಂಜನಾ, ರಾಜಕೀಯ ಸಭೆ ಸಮಾರಂಭ ನಡೆಸುವಂತೆ ಇಲ್ಲ
ಖಾಸಗಿ ಬಸ್ ಸಂಚಾರ ಹಾಗು ಮೆಟ್ರೋ ಸಂಚಾರ ಬಂದ್
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?