Connect with us

Featured

ಕೊರೊನಾ ವಿರುದ್ಧ ಫೀಲ್ಡ್​ಗಿಳಿದ ಜನ – ಬೆಂಗಳೂರು ಜಿಲ್ಲೆಗಳು ಸಂಪೂರ್ಣ ಸ್ತಬ್ಧ- ಹಲವು ಜಿಲ್ಲೆಗಳಲ್ಲಿ ಸ್ವಯಂ ಲಾಕ್​ಡೌನ್..!

ರೈಸಿಂಗ್​ ಕನ್ನಡ:

ಕೊರೊನ ವಿರುದ್ಧದ ಹೋರಾಟಕ್ಕೆ ಜನರು ಕೈ ಜೋಡಿಸುತ್ತಿದ್ದಾರೆ. ಮಹಾಮಾರಿ ವೈರಸ್​ ಅನ್ನು ದೇಶದಿಂದಲೇ ಹೊರಹಾಕಬೇಕೆಂದು ಪಣ ತೊಟ್ಟಿದ್ದಾರೆ. ಸರ್ಕಾರ ದೃಢ ಮತ್ತು ಕಠಿಣ ನಿರ್ಧಾರಗಳನ್ನು ಮಾಡಿಕೊಂಡಿದೆ. ಆದರೆ ಈ ಬಾರಿ ಜನರೇ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದಾರೆ. ಸರ್ಕಾರ ಲಾಕ್​ಡೌನ್​ ಮಾಡದೇ ಇದ್ರೂ ತಾವೇ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಲಾಕ್​ಡೌನ್​ ಮಾಡ್ತಿದ್ದಾರೆ.

Advertisement

ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೊರೊನಾ ತಡೆಗಟ್ಟಲು ಸರ್ಕಾರ ಲಾಕ್​ಡೌನ್​ ಮಾಡಿದೆ. ಅಗತ್ಯ ಸೇವೆಗಳನ್ನು ಹೊರತು ಪಡಿಸಿ ಉಳಿದ ಎಲ್ಲಾ ಸೇವೆಗಳು ಬಂದ್​ ಆಗಿವೆ. ಜನರು ಕೂಡ ಸರ್ಕಾರದ ಲಾಕ್​ಡೌನ್​ ಆದೇಶಕ್ಕೆ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಬಾರಿಯ ಲಾಕ್​ಡೌನ್​​ಗಿಂತಲೂ ಈ ಬಾರಿಯ ಲಾಕ್​ಡೌನ್​​​ ಶಿಸ್ತುಬದ್ಧವಾಗಿ ಕಾಣುತ್ತಿದೆ.

ಜುಲೈ 16ರಿಂದ ಹಲವು ಜಿಲ್ಲೆಗಳು ಬಂದ್​ ಆಗಲಿವೆ. ದಕ್ಷಿಣ ಕನ್ನಡ, ಧಾರಾವಾಡ ಮತ್ತು  ರಾಯಚೂರಿನ ಸಿಂಧನೂರಿನಲ್ಲಿ ಈಗಾಗಲೇನ ಲಾಕ್​​ಡೌನ್​ ಘೋಷಣೆ ಆಗಿದೆ. ಹಲವು ಜಿಲ್ಲಾಡಳಿತಗಳು ಕೂಡ ಲಾಕ್​ಡೌನ್​ ಸಿದ್ಧತೆಯಲ್ಲಿವೆ. ಈ ಮಧ್ಯೆ ಕೊಡಗು, ಮೈಸೂರು ಭಾಗದ ಹಲವೆಡೆ ಸ್ವಯಂ ಲಾಕ್​ಡೌನ್​​ ನಡೆಯುತ್ತಿದೆ.

Advertisement

ಬೆಳಗಾವಿ ಜಿಲ್ಲೆಯ ಐದು ತಾಲ್ಲೂಕು ಲಾಕಡೌನ್​ ಆಘಲಿದೆ. ಅಥಣಿ,ಕಾಗವಾಡ, ನಿಪ್ಪಾಣಿ, ಗೋಕಾಕ್, ಮೂಡಲಗಿ ಲಾಕಡೌನ್​ಗೆ  ಜನರಿಂದ ಸಂಪೂರ್ಣ ಬೆಂಬಲ ಸಿಕ್ಕಿದೆ. ವಾಹನ, ಅಂಗಡಿ ಮುಂಗಟ್ಟುಗಳು ಸಂಪೂರ್ಣ ಬಂದ್​ ಆಗಿದೆ.  ರಾಮದುರ್ಗ, ಬೈಲಹೊಂಗಲದಲ್ಲಿ ಷರತ್ತು ಬದ್ಧ ಲಾಕಡೌನ್​ ನಡೆಯುತ್ತಿದೆ.  ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆ ವರೆಗೂ ವ್ಯಾಪಾರ ವಹಿವಾಟಕ್ಕೆ ಅವಕಾಶ ನೀಡಲಾಗಿದೆ. ಇನ್ನೂ ಚಿಕ್ಕೋಡಿ ತಾಲ್ಲೂಕು ಕೂಡಾ ಸ್ವಯಂ ಪ್ರೇರಣೆಯಿಂದ ಬಂದಾಗಲಿದೆ.

ರಾಮನಗರದ ಮಾಗಡಿಯಲ್ಲು ಸ್ವಯಂ ಪ್ರೇರಣೆಯಿಂದ ಲಾಕ್​ಡೌನ್​ ನಡೆಯುತ್ತಿದೆ. ಕೊಡಗಿನ ಶುಂಠಿಕೊಪ್ಪ, ಕುಶಾಲನಗರ ಮತ್ತು ಸೋಮವಾರ ಪೇಟೆಯಲ್ಲೂ ಜನ ಸ್ವಯಂ ಲಾಕ್​ಡೌನ್​ ಮಾಡಿಕೊಂಡು ಬೆಳಗ್ಗೆ 7ರಿಂದ ಮಧ್ಯಾಹ್ನ 2ರ ತನಕ ವ್ಯಾಪಾರ ವಹಿವಾಟು ಮಡುತ್ತಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ಕೂಡ ಸ್ವಯಂ ಲಾಕ್​ಡೌನ್​ ಮಾಡ್ತಿದೆ.

Advertisement

ಮಂಡ್ಯ ಜಿಲ್ಲೆಯ ಕೆಲವು ಭಾಗ, ತುಮಕೂರಿನ ಕೆಲವು ತಾಲೂಕುಗಳಲ್ಲೂ ಸ್ವಯಂಪ್ರೇರಿತ ಲಾಕ್​ಡೌನ್​ ನಡೆಯುತ್ತಿದೆ. ಉತ್ತರ ಕರ್ನಾಟಕದ ಹಲವು ಕಡೆ ಸರ್ಕಾರ ಲಾಕ್​ಡೌನ್​ ಆದೇಶ ಮಾಡದೇ ಇದ್ರೂ ಜನರು ಕೊರೊನಾ ಕೊಲ್ಲಲು ಸ್ವಯಂ ಪ್ರೇರಿತ ಲಾಕ್​ಡೌನ್​ ಮಾಡ್ತಿದ್ದಾರೆ. ಒಟ್ಟಿನಲ್ಲಿ ಈ ಬಾರಿ ಜನರೇ ಫೀಲ್ಡ್​ಗೆ ಇಳಿದಿರುವುದರಿಂದ ಕೊರೊನಾ ವಿರುದ್ಧದ ಹೋರಾಟ ಯಶಸ್ಸು ಸಾಧಿಸಬಹುದು ಅನ್ನುವ ನಂಬಿಕೆ ಎಲ್ಲರದ್ದು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ