Featured
ದಾವಣಗೆರೆಯಲ್ಲಿ ಲಾಕ್ಅಪ್ ಡೆತ್ : ಪಿಎಸ್ಐ ಸೇರಿ ಮೂವರ ಅಮಾನತು,ಬಂಧನ

ರೈಸಿಂಗ್ ಕನ್ನಡ:
ದಾವಣಗೆರೆ:
ಪೊಲೀಸ್ ಠಾಣೆಯಲ್ಲಿ ಲಾಕ್ಆಪ್ ಡೆತ್ ಆಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ವಿಚಾರಣೆ ಹೆಸರಿನಲ್ಲಿ ವ್ಯಕ್ತಿಯನ್ನ ಕರೆತಂದು ಪೊಲೀಸರ ಹಲ್ಲೆಗೆ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.
ಪ್ರಕರಣ ಮುಚ್ಚಿ ಹಾಕಲು ಮಾಯಕೊಂಡ ಪೊಲೀಸರು ಬಸ್ ನಿಲ್ದಾಣದಲ್ಲಿ ಶವವಿಟ್ಟು ನಾಟಕ ಮಾಡಿದ್ದಾರೆ.
ಮೃತ ವ್ಯಕ್ತಿ ಮರುಳಸಿದ್ದಪ್ಪ (46) ಎಂದು ಗುರುತಿಸಲಾಗಿದೆ. ಘಟನೆ ಹಿನ್ನಲೆಯಲ್ಲಿ ಠಾಣೆಯ ಪಿಎಸ್ ಐ ಪ್ರಕಾಶ, ಹೆಡ್ ಕಾನ್ಸ್ ಸ್ಟೆಬಲ್ ನಾಗರಾಜ್ ಹಾಗೂ ಶೇರ್ ಅಲಿ ಅಮಾನತ್ತು ಮಾಡಿ ಬಂಧಿಸಲಾಗಿದೆ.
ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಲಾಗಿದೆ ಎಂದು ದಾವಣಗೆರೆ ಎಸ್ಪಿ ಹನುಮಂತರಾಯ ಮಾಹಿತಿ
ನೀಡಿದ್ದಾರೆ. ಪ್ರಕರಣ ನಡೆದ ತತ್ಕ್ಷಣವೇ ತನಿಖೆ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?