ರೈಸಿಂಗ್ ಕನ್ನಡ :
ತುಮಕೂರು :
ಜನಸಾಮಾನ್ಯರ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾದ್ರೆ ಆ ನಷ್ಟವನ್ನ ಗಲಭೆಕೋರರಿಂದಲೇ ವಸೂಲಿ ಮಾಡಬೇಕು ಎಂಬ ಕಾನೂನಾಗಿದೆ ಎಂದು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.
ಬೆಂಗಳೂರು ಗಲಭೆ ವಿಚಾರ ತುಮಕೂರಿನ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ, ಗಲಭೆಯಲ್ಲಿ ಜನಸಾಮಾನ್ಯರ ಆಸ್ತಿಪಾಸ್ತಿಗಳಿಗೆ ನಷ್ಟ ಉಂಟಾದರೆ ಗಲಭೆಕೋರರಿಂದಲ್ಲೇ ವಸೂಲಿ ಮಾಡಬೇಕೆಂಬುದನ್ನ ಕೇಂದ್ರ ಸರ್ಕಾರದಲ್ಲಿ ಈಗಾಗಲೇ ಕಾನೂನಾಗಿದೆ.
ಆಸ್ತಿ ಮುಟ್ಟುಗೋಲು ಆಗುವಂತಹ ಪ್ರಕರಣಗಳು ಇನ್ನೂ ಆಗಿಲ್ಲ.ರಾಜ್ಯದಲ್ಲಿ ಜಾರಿಯಾಗಬೇಕು ಅಷ್ಟೇ ಎಂದು ಮಾಹಿತಿ ನೀಡಿದ್ದರು.
ನಮಗೆ ಈವರೆಗೂ ಇಂಥ ಪರಿಸ್ಥಿತಿ ನಿರ್ಮಾಣ ಆಗಿರ್ಲಿಲ್ಲ.ಈ ಹಿಂದೆ ನಡೆದಿದ್ದ ಘಟನೆಗಳಲ್ಲಿ ಜಾರಿಯಾಗಿಲ್ಲ.ಜಾರಿ ಕುರಿತು ಸರ್ಕಾರ ತೀರ್ಮಾನ ತಗೋಬೇಕು ಎಂದರು.
ಸಿಎಂ ಯಡಿಯೂರಪ್ಪ ಕ್ವಾರಂಟೆನ್ನಲ್ಲಿದ್ದಾರೆ.ಅವರು ಬಂದು ಕೂತು ಸಭೆ ಮಾಡಿ ನಿರ್ಧಾರ ತಗೋತಾರೆ ಎಂದು ಮಾಹಿತಿ ನೀಡಿದ್ದಾರೆ.ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧಿಸುವ ಪ್ರಶ್ನೆಗೆ, ಕಾನೂನಿನ ಕ್ರಮ ಏನಿದೆಯೋ ಅದನ್ನ ಖಂಡಿತ ಜಾರಿ ಮಾಡ್ತೀವಿ ವರದಿ ಬರದೇ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಸಚಿವರು ತಿಳಿಸಿದರು.
ಮೂರು ಸಾವಿರ ಜನ ಸೇರ್ತಾರೆ ಅಂದ್ರೆ ಪ್ರಚೋದನೆ ಇಲ್ಲದೇ, ಪ್ಲಾನ್ ಇಲ್ಲದೇ, ಸಂಘಟನೆ ಇಲ್ಲದೇ ಮಾಡೋಕಾಗಲ್ಲ ಎಂದು ಸಚಿವ ಮಾಧುಸ್ವಾಮಿ ತಿಳಿಸಿದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?