Connect with us

Featured

ಸಿಯು ಸೂನ್ ಬಿಡಗಡೆಗೆ ಮಹೂರ್ತ ಫಿಕ್ಸ್- ಅಮೆಜಾನ್ ಪ್ರೈಂನಲ್ಲಿ ಮತ್ತೊಂದು ರೋಚಕ ಚಿತ್ರ

ರೈಸಿಂಗ್​ ಕನ್ನಡ:

ಬೆಂಗಳೂರು:

Advertisement

ಅದಿತಿ ರಾವ್ ಹೈದರಿ ಮತ್ತು ಜಯಸೂರ್ಯರ ಸುಫಿಯುಂ ಸುಜಾತವುಂನ ಯಶಸ್ವಿ  ವಿಶ್ವ ಪ್ರದರ್ಶನದ ನಂತರ, ಅಮೆಜಾನ್​​​  ಪ್ರೈಂ ವೀಡಿಯೊ ಇಂದು ಮಲಯಾಳಿ ಚಲನಚಿತ್ರ ಸಿಯು ಸೂನ್​​ನ ನೇರ-ಸೇವೆಯ ವಿಶ್ವ ಪ್ರದರ್ಶನವನ್ನು ಪ್ರಕಟಿಸಿದೆ. ಮಹೇಶ್ ನಾರಾಯಣ್  ನಿರ್ದೇಶಿಸಿದ  ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಸೂಪರ್ ಸ್ಟಾರ್ ಫಹಾದ್, ರೋಷನ್ ಮ್ಯಾಥ್ಯು ಮತ್ತು ದರ್ಶನಾ ರಾಜೇಂದ್ರನ್  ನಟಿಸಿದ್ದಾರೆ. ಸಿಯು ಸೂನ್ ಕೇರಳದ ಒಬ್ಬ ಸಾಫ್ಟ್‍ವೇರ್ ಇಂಜಿನಿಯರ್ ಅವರ ಆಕರ್ಷಕ ಕಥೆಯಾಗಿದ್ದು, ಇದರಲ್ಲಿ ಅವರು ತಮ್ಮ ಕುಟುಂಬದ ಆಸೆಯಂತೆ ತನ್ನ ದುಬೈ ಮೂಲದ ಸೋದರರಿಗೆ ಅವರ ಕಾಣೆಯಾದ ಮದುಮಗಳನ್ನು ಹುಡುಕಲು ಸಹಾಯ ಮಾಡುತ್ತಾರೆ. ಕಾಣೆಯಾಗುವ ಮುನ್ನ ವಧುವು ಒಂದು ಆತ್ಮಹತ್ಯೆಯ ವೀಡಿಯೊ ಸಂದೇಶವನ್ನು ಕಳಿಸಿರುತ್ತಾರೆ. ಲಾಕ್‍ಡೌನ್ ಅವಧಿಯಲ್ಲಿ ಒಂದು ನಿಯಂತ್ರಿತ ಮತ್ತು ನಿರ್ಬಂಧಿತ ಪರಿಸರದಲ್ಲಿ ಒಂದು ವಿದೇಶದಲ್ಲಿ ಚಿತ್ರೀಕರಿಸಲಾಗಿರುವುದು ಈ ಚಿತ್ರದ ವಿಶೇಷತೆಯಾಗಿದೆ. ಸೆಪ್ಟಂಬರ್​1 ರಂದು ಅಮೆಜಾನ್​ ಪ್ರೈಂನಲ್ಲಿ ಈ ಚಿತ್ರ ಬಿಡುಗಡೆಯಾಗಲಿದೆ.   

ಮಹೇಶ್ ರೊಂದಿಗೆ ಕೆಲಸ ಮಾಡುವುದು ಯಾವಾಗಲೂ ಒಂದು ಸ್ಫೂರ್ತಿದಾಯಕ ಅನುಭವವಾಗಿದೆ. ನಮ್ಮ ಹಿಂದಿನ ಬ್ಲಾಕ್ ಬಸ್ಟರ್ ಟೇಕ್ ಆಫ್‍ನಲ್ಲಿ ನಾವು ಅದ್ಭುತವಾದ ಅನುಭವ ಪಡೆದಿದ್ದೆವು. ಇಡೀ ಚಿತ್ರವನ್ನು ಲಾಕ್‍ಡೌನ್ ಅವಧಿಯಲ್ಲಿ ಚಿತ್ರೀಕರಿಸಲಾಗಿದ್ದು, ಇಂತಹ ಸಮಯದಲ್ಲಿಯೂ ನಮ್ಮ ವೀಕ್ಷಕರಿಗೆ ಆಕರ್ಷಕ ವಿಷಯಗಳನ್ನು ತಂದು ಅವರಿಗೆ ಮನರಂಜನೆ ನೀಡಲು ನಮಗೆ ಖುಷಿಯಾಗಿದೆ, ಮತ್ತು ವಿಶ್ವಾದ್ಯಂತ ನಮ್ಮ ಅಭಿಮಾನಿಗಳು ಈ ಚಿತ್ರವನ್ನು ಆನಂದಿಸಿ, ಅದನ್ನು ಪ್ರೀತಿಸುತ್ತಾರೆ ಎಂದು ಆಶಿಸುತ್ತೇನೆ.

  • ಫಹಾದ್ ಫಾಸಿಲ್, ನಟ ಮತ್ತು ನಿರ್ಮಾಪಕ

BIDAR EDUCATION

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ