Connect with us

Featured

ಸುಮಲತಾ ಬಿಜೆಪಿ ಸೇರ್ತಾರಾ..? ತನ್ನ ಬೆಂಬಲಿಗರನ್ನ ಕೈ ಬಿಡ್ತಾರಾ..? ವಿವಾದಗಳ ಸುತ್ತ ಸುಮಲತಾ..!

ಮಂಡ್ಯ/ಬೆಂಗಳೂರು : ಸ್ವಾಭಿಮಾನದ ಹೆಸರಲ್ಲಿ ಐತಿಹಾಸಿ ವಿಜಯ ಸಾಧಿಸಿದವರು ಸುಮಲತಾ ಅಂಬರೀಶ್. ಯಾವುದೇ ವಿವಾದವಾದ್ರೂ, ತಮ್ಮ ಪ್ರಬುದ್ಧ ಮಾತು ಹಾಗೂ ವರ್ತನೆಯಿಂದ ಅದನ್ನ ಮೆಟ್ಟಿ ನಿಂತವರು ಸುಮಲತಾ. ಇದೀಗ ಸುಮಲತಾ ಸುತ್ತ ಮತ್ತೊಂದು ವಿವಾದ, ಬಹುಶಃ ದೊಡ್ಡದಾಗುವ ಸಾಧ್ಯತೆ ಇದೆ. ಅದೇ ಸುಮಲತಾ ಬಿಜೆಪಿ ಸೇರ್ತಾರಾ..? ಕಾಂಗ್ರೆಸ್​ ಕಾರ್ಯಕರ್ತರನ್ನ ಕೈ ಬಿಡ್ತಾರಾ..?

ಲೋಕಸಭಾ ಚುನಾವಣೆ ಸಮಯದಲ್ಲಿ ಸುಮಲತಾ ಬೆಂಬಲಕ್ಕೆ ನಿಂತಿದ್ದ ಕಾಂಗ್ರೆಸ್ ಕಾರ್ಯಕರ್ತರೇ ಈಗ ತಿರುಗಿ ಬಿದ್ದಿದ್ದಾರೆ. ಸುಮಲತಾ ಅವರಿಗೆ ಈ ಮೊದಲು ಕಾಂಗ್ರೆಸ್​ ಕಚೇರಿ ಗೊತ್ತಿತ್ತು. ಆಗ ಸೆರಗೊಡ್ಡಿ ಭಿಕ್ಷೆ ಬೇಡಿಕೊಂಡಿದ್ರು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ.ದ್ಯಾವಪ್ಪ ಟೀಕೆ ಮಾಡಿದ್ದಾರೆ.

ಕಾಂಗ್ರೆಸ್​​ ಟೀಕೆಗೆ ಉತ್ತರಿಸಿರೋ ಸುಮಲತಾ, ಬಿಜೆಪಿಯವರು ಕರೆದಿದ್ರು. ಹೀಗಾಗಿ ಅವರ ಕಚೇರಿಗೆ ಹೋಗಿದ್ದೆ. ನೀವೇ ಡಿಫರೆನ್ಸ್​ ಹೇಳಿ ಎನ್ನುವ ಮೂಲಕ ಕಾಂಗ್ರೆಸಿಗರಿಗೆ ಟಾಂಗ್​ ಕೊಟ್ಟಿದ್ದಾರೆ. ಅಲ್ಲದೆ, ಬಿಜೆಪಿಗೆ ಹೋಗುವುದಾದರೆ, ಎಲ್ಲರಿಗೂ ತಿಳಿಸಿಯೇ ಹೋಗುತ್ತೇನೆ. ಕದ್ದು ಮುಚ್ಚಿ ಹೋಗುವ ಅಗತ್ಯವಿಲ್ಲ. ಜೊತೆಗೆ ನನ್ನ ಅಗತ್ಯ ಅವರಿಗೆ ಇಲ್ಲ. ಅವರು ಬಹುಮತಕ್ಕಿಂತಲೂ ಹೆಚ್ಚಾಗಿಯೇ ಇದ್ದಾರೆ ಎಂದು ಸುಮಲತಾ ಹೇಳಿದ್ದಾರೆ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ