Connect with us

Featured

ರಾಯರ ದರ್ಶನಕ್ಕೆ ಸರಕಾರದಿಂದ ಅನುಮತಿ- ಜುಲೈ 2ರಿಂದ ಭಕ್ತರಿಗೆ ಷರತ್ತುಬದ್ಧ ಎಂಟ್ರಿ..!

ರೈಸಿಂಗ್​ ಕನ್ನಡ:

ಮಂತ್ರಾಲಯ:

Advertisement

ಲಾಕ್​ಡೌನ್​ನಿಂದ ಜನಸಾಮಾನ್ಯರ ಬದುಕು ಮೂರಾಬಟ್ಟೆಯಾಗಿದೆ. ಈ ಮಧ್ಯೆ ಧಾರ್ಮಿಕ ಕೇಂದ್ರಗಳು ಕೂಡ ಬಾಗಿಲು ಮುಚ್ಚಿಕೊಂಡಿದ್ದವು. ಪ್ರತಿದಿನ ಸಾವಿರಾರು ಭಕ್ತರು ಸೇರುವ ಪುಣ್ಯಸ್ಥಳ ಮಂತ್ರಾಲಯ ಕೂಡ ಕಳೆದ 3 ತಿಂಗಳುಗಳಿಂದ  ಬಂದ್​ ಆಗಿತ್ತು. ಗುರುರಾಯರ ದರ್ಶನಕ್ಕೆ ಅವಕಾಶವಿರಲಿಲ್ಲ.

ದೇಶದೆಲ್ಲೆಡೆ ನಿಧಾನವಾಗಿ ಧಾರ್ಮಿಕ ಕೇಂದ್ರಗಳು ತೆರೆದುಕೊಳ್ಳುತ್ತಿವೆ. ಆಂಧ್ರಪ್ರದೇಶ ಸರಕಾರ ಶ್ರೀಮಠವನ್ನು ತೆರೆಯಲು ಷರತ್ತು ಬದ್ಧ ಅನುಮತಿ ನೀಡಿದೆ. ಈ ಹಿನ್ನಲೆಯಲ್ಲಿ ಮಂತ್ರಾಲಯದ ರಾಯರ ಮಠ ಜುಲೈ 2ರಿಂದ ಭಕ್ತರಿಗಾಗಿ ತೆರೆಯಲಿದೆ.  ಮಠಕ್ಕೆ ಬರುವ ಭಕ್ತರಿಗೆ ಹಲವು ನಿಬಂಧನೆಗಳಿವೆ. ಅದನ್ನು ಪಾಲಿಸಿದರೆ ಮಾತ್ರ ಮಠದಲ್ಲಿ ರಾಯರ ದರ್ಶನ ಪಡೆಯಬಹುದಾಗಿದೆ.

ದರ್ಶನಕ್ಕೆ ಬರುವ ಭಕ್ತರ ಗಮನಕ್ಕೆ

  • ಮಠಕ್ಕೆ ಬರುವ ಭಕ್ತರು ಆಧಾರ್ ಕಾರ್ಡ್, ಮೊಬೈಲ್ ನಂಬರ್ ಕೊಡುವುದು ಕಡ್ಡಾಯ.
  • ಕಂಟೋನ್ಮೆಂಟ್ ಝೋನ್ ನಿಂದ ಬಂದವರಿಗೆ ಶ್ರೀಮಠದಲ್ಲಿ ದರ್ಶನಕ್ಕೆ ಅವಕಾಶ ಇಲ್ಲ.
  • ಮಾಸ್ಕ್ ಹಾಗೂ ಸಾಮಾಜಿಕ ಅಂತರ ಪಾಲನೆ ಕಡ್ಡಾಯ.
  • ದರ್ಶನಕ್ಕೆ ಬರುವರಿಗೆ ಶ್ರೀಮಠದ ಹೊರಗಡೆ ಕೈ- ಕಾಲು ತೊಳೆದುಕೊಳ್ಳಲು ವ್ಯವಸ್ಥೆ.
  • ಥರ್ಮಲ್ ಸ್ಕ್ಯಾನಿಂಗ್ ಮಾಡಿದ ಬಳಿಕವೇ ಭಕ್ತರಿಗೆ ದರ್ಶನಕ್ಕೆ ಅನುವು.
  • 65 ವರ್ಷದ ಮೇಲ್ಪಟ್ಟವರಿಗೆ, ಗರ್ಭಿಣಿಯರಿಗೆ ದರ್ಶನಕ್ಕೆ ಅವಕಾಶ ಇಲ್ಲ.
  • ವಯೋಸಂಬಂಧಿ ಕಾಯಿಲೆ ಇರುವ ಭಕ್ತರಿಗೆ ದರ್ಶನ ಭಾಗ್ಯ ಸಿಗಲ್ಲ.
  • ಪ್ರಾಕಾರದಲ್ಲಿ ಪ್ರದಕ್ಷಿಣೆ, ಉರುಳುಸೇವೆ ಇತ್ಯಾದಿಗೆ ಅವಕಾಶ ಇಲ್ಲ.
  • ತೀರ್ಥ, ಮಂತ್ರಾಕ್ಷತೆ, ಪ್ರಸಾದ ವಿತರಣೆ, ಅನ್ನಪ್ರಸಾದ ವಿತರಣೆ ಇಲ್ಲ.
  • ಶ್ರೀಮಠದಲ್ಲಿ ಶ್ರೀಗಳಿಂದ ಮುದ್ರಾ ಪ್ರದಾನ ಹಾಗೂ ಶ್ರೀಗಳ ಪಾದಪೂಜೆ ಇರುವುದಿಲ್ಲ.
  • ಬೃಂದಾವನ ದರ್ಶನಕ್ಕೆ ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಮತ್ತು ಸಂಜೆ 4 ಗಂಟೆಯಿಂದ 6 ಗಂಟೆವರೆಗೆ ಮಾತ್ರ ಅವಕಾಶ.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ