Connect with us

Featured

ಚೀನಾದಲ್ಲಿ ಮತ್ತೊಂದು ಸೋಂಕು – ಮುಂಗೂಸಿ ಮಾಂಸ ತಿಂದ್ರೆ ಮಟಾಷ್..!

ರೈಸಿಂಗ್ ಕನ್ನಡ :

ವೆಬ್ ಡೆಸ್ಕ್ :

ಕೊರೊನಾದಿಂದಲೇ ತತ್ತರಿಸಿರೋ ಚೀನಾಗೆ ಇದೀಗ ಮತ್ತೊಂದು ಸಾಂಕ್ರಾಮಿಕ ಆತಂಕ ಶುರುವಾಗಿದೆ. ಇದೀಗ ಬಬೂನಿಕ್ ಪ್ಲೇಗ್ ಅನ್ನೋ ರೋಗ ಜನರನ್ನ ಆತಂಕಕ್ಕೀಡುಮಾಡಿದೆ. ಈ ಖಾಯಿಲೆ ಚೀನಾ ವ್ಯಾಪ್ತಿಯಲ್ಲಿರೋ ಮಂಗೋಲಿಯಾದ ಬಯನ್ನೂರು ಎಂಬ ಪ್ರದೇಶದಲ್ಲಿ ಕಾಣಿಸಿಕೊಂಡಿದೆ. ಬಬೂನಿಕ್ ಪ್ಲೇಗ್ ಶನಿವಾರ ವರದಿಯಾಗಿದ್ದು, ಸ್ಥಳೀಯ ಆಡಳಿತ 2020ರ ಕೊನೆವರೆಗೂ ಜನರು ಎಚ್ಚರಿಕೆಯಿಂದ ಇರಬೇಕು ಎಂದಿದೆ.

Advertisement

ಈ ರೋಗವು ಮಾನವರಿಂದ ಮಾವರಿಗೆ ಹರಡುವ ಅಪಾಯವಿದ್ದು, ಅಸ್ವಾಭಾವಿಕ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡರೇ ಕೂಡಲೇ ವರದಿ ಮಾಡಬೇಕು ಎಂದು ಸ್ಥಳೀಯ ಆಡಳಿತ ಹಾಗೂ ಆರೋಗ್ಯ ಅಧಿಕಾರಿಗಳು ಜನರಿಗೆ ತಿಳಿಸಿದ್ದಾರೆ. ಈಗಾಗಲೇ ಬಬೋನಿಕ್ ಪ್ಲೇಗ್‌ ಪ್ರಕರಣಗಳು ಪರೀಕ್ಷೆಯಿಂದ ದೃಢಪಟ್ಟಿವೆಯಂತೆ. 27 ಮತ್ತು 17 ವರ್ಷದ ಸಹೋದರರಿಬ್ಬರು ಮುಂಗೂಸಿ ಹಸಿ ಮಾಂಸವನ್ನ ತಿಂದಿರೋದೆ ಇದಕ್ಕೆ ಕಾರಣ ಎನ್ನಲಾಗಿದೆ. ಆದ್ದರಿಂದ ಯಾರೂ ಮುಂಗೂಸಿ ಮಾಂಸ ತಿನ್ನಬಾರದೆಂದು ಎಚ್ಚರಿ ನೀಡಲಾಗಿದೆ.

ಬಬೂನಿಕ್ ಪ್ಲೇಗ್‌ ಬ್ಯಾಕ್ಟೀರಿಯಾದಿಂದ ಹರಡುವ ರೋಗವಾಗಿದ್ದು, ಇದು ಮುಂಗೂಸಿಯಂತಹ ಪ್ರಾಣಿಗಳ ಮೇಲೆ ಉತ್ಪತ್ಥಿಯಾಗುವ ಚಿಗಟೆಗಳಿಂದ ಹರಡುತ್ತಂತೆ. ಇದೇ ಕಾರಣಕ್ಕಾಗಿ ಯಾರೂ ಕೂಡ ಮುಂಗೂಸಿ ಮಾಂಸವನ್ನೇ ಸೇವಿಸಬಾರದು ಎಂದು ಎಚ್ಚರಿಸಲಾಗಿದೆ. ಈ ಸಹೋದರರ ಸಂಪರ್ಕದಲ್ಲಿದ್ದ 146 ಮಂದಿಯನ್ನ ಬೇರೆ ಬೇರೆ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. 24 ಗಂಟೆಗಳಲ್ಲಿ ಈ ಸೋಂಕು ಕಾಣಿಸಿಕೊಂಡವರಿಗೆ ಚಿಕಿತ್ಸೆ ಸಿಗದಿದ್ರೆ, ಮೃತ್ಯು ಗ್ಯಾರೆಂಟಿಯಂತೆ. ಒಟ್ಟಿನಲ್ಲಿ ಈ ಚೀನಿಯರು ಮಾಡು ಯಡವಟ್ಟುಗಳಿಂದಾಗಿ ಇಡೀ ವಿಶ್ವವೇ ತಲೆಕೆಡಿಸಿಕೊಳ್ಳಬೇಕಾಗಿದೆ.

ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ