ರೈಸಿಂಗ್ ಕನ್ನಡ :
ಮಂಡ್ಯ :
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ವೀರಯೋಧ ಗುರು ಅವರ ಜನ್ಮದಿನ ಇಂದು. ಹುಟ್ಟುಹಬ್ಬದ ಅಂಗವಾಗಿ ಆಶಾ ಕಾರ್ಯಕರ್ತೆಯರಿಗೆ ಕಿಟ್ ವಿತರಿಸಲಾಯಿತು.
ವೀರ ಯೋಧ ಗುರು ಸಮಾಧಿಗೆ ಕುಟುಂಬಸ್ಥರು ಹಾಗೂ ಮದ್ದೂರು ತಾಲ್ಲೂಕು ಆಡಳಿತದಿಂದ ಪೂಜೆ ಸಲ್ಲಿಸಲಾಯ್ತು. ಗುರು ಪತ್ನಿ ಕಲಾವತಿಯಿಂದ ಆಶಾ ಕರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಲಾಯ್ತು.
ವೀರ ಯೋಧ ಗುರು ಅವರ ಸಮಾಧಿ, ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಸ್ ದೊಡ್ಡಿಯಲ್ಲಿದೆ. 2019ರಲ್ಲಿ ಪುಲ್ವಾಮಾದಲ್ಲಿ ಸಂಭವಿಸಿದ್ದ ಭೀಕರ ಆತ್ಮಾಹುತಿ ದಾಳಿಯಲ್ಲಿ ಗುರು ವೀರಮರಣವನ್ನ ಅಪ್ಪಿದ್ದರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?