ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ದೇಸದಲ್ಲಿ ಅನ್ಲಾಕ್ 4.0 ನಿಯಮ ಜಾರಿಯಲ್ಲಿದ್ದು ದೇಶಾದ್ಯಂತ ಶೀಘ್ರದಲ್ಲೆ ಮೆಟ್ರೋ ಸೇವೆ ಆರಂಭವಾಗಬಹುದೆಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ನಾಲ್ಕನೆ ಹಂತದ ಅನ್ಲಾಕ್ ನಿಯಮಗಳನ್ನ ಕೇಂದ್ರ ಗೃಹ ಸಚಿವಾಲಯ ಬಿಡುಗಡೆ ಮಾಡಲಿದ್ದು ಮೆಟ್ರೊ ವಲಯಯಕ್ಕೆ ವಿನಾಯಿತಿ ನೀಡುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿದು ಬಂದಿದೆ.
ದೇಶಾದ್ಯಂತ ಕೊರೊನಾ ಸೋಂಕು ಕಾಡ್ಗಿಚ್ಚಿನಂತೆ ಹಬ್ಬಿದ್ದರಿಂದ ಕಳೆದ ಮಾರ್ಚ್ ತಿಂಗಳಿನಲ್ಲಿ ಮೆಟ್ರೊ ಸಂಚಾರವನ್ನ ಸ್ಥಗಿತಗೊಳಿಸಲಾಗಿತ್ತು.
ಸೆಪ್ಟೆಂಬರ್ 1ರಿಂದಲ್ಲೇ ಮೆಟ್ರೊ ಸಂಚಾರ ಆರಂಭವಾಗಲಿದೆ. ಆದರೆ ಶಾಲಾ-ಕಾಲೇಜು ಮಾತ್ರ ತೆರೆಯುವ ಬಗ್ಗೆ ಚಿಂತನೆ ನಡೆಸಿಲ್ಲ.
ಇನ್ನು ಕೆಲವು ರಾಜ್ಯಗಳಲ್ಲಿ ಮದ್ಯದ ಅಂಗಡಿಗಳನ್ನ ತೆರೆಯಲು ಅವಕಾಶ ಕೊಟ್ಟಿಲ್ಲ ಇದೀಗ ಇದಕ್ಕೂ ಅನುಮತಿ ಕೊಡುವ ಸಾಧ್ಯತೆ ಇದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?
ಪ್ರಭಾಸ್ ಫ್ಯಾನ್ಸ್ ದಿಲ್ ಖುಷ್ : ಈ ವರ್ಷ ರಾಧೆ ಶ್ಯಾಮ್.. ಮುಂದಿನ ವರ್ಷ ಸಲಾರ್ ರಿಲೀಸ್ಗೆ ಮುಹೂರ್ತ ಫಿಕ್ಸ್