Connect with us

Featured

ಬುದ್ಧಿ ಜೀವಿಗಳು ಲದ್ದಿ ತಿನ್ನುತ್ತಿದ್ದಾರೆ..ಬೆಂಗಳೂರು ಗಲಭೆ ಬಳಿಕ ಬುದ್ಧಿಜೀವಿಗಳು ಮಾಯ-ಸಿ.ಟಿ.ರವಿ ವ್ಯಂಗ್ಯ..!

ರೈಸಿಂಗ್​ ಕನ್ನಡ:

ಚಿಕ್ಕಮಗಳೂರು:

Advertisement

ಬುದ್ದಿಜೀವಿಗಳು ಎಂದು ಕರೆಸಿಕೊಳ್ಳುವ  ಕೆಲವರು ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆ ಬಳಿಕ ಮಾಯವಾಗಿದ್ದಾರೆ ಎಂದು ಸಚಿವ್ ಸಿ.ಟಿ.ರವಿ. ವ್ಯಂಗ್ಯವಾಡಿದ್ದಾರೆ.  ಡಿಜೆ ಹಳ್ಳಿಯಲ್ಲಿ ಶಾಸಕರು, ಪೊಲೀಸ್‌ ಠಾಣೆ, ಜನರ ಮನೆ ಮನೆಗೆ ನುಗ್ಗಿ ದಾಂಧಲೆ ನಡೆಸಿ, ಲೂಟಿ ಮಾಡಿ ಅಮಾನವೀಯ. ಇದು ಅಕ್ಷಮ್ಯ ಅಪರಾಧ. ದೇಶದಲ್ಲೇ ಏನೇ ಬೆಳವಣಿಗೆ ಆದರೂ ಪ್ರತಿಕ್ರಿಯೆ ನೀಡುವ ‘ಬುದ್ಧಿ ಜೀವಿ’ಗಳು ಈಗ ಎಲ್ಲಿದ್ದಾರೆ ಎಂದು ಸಚಿವ ಸಿಟಿ ರವಿ ಪ್ರಶ್ನಿಸಿದ್ದಾರೆ.

Puranik Full

ಬುದ್ಧಿ ಜೀವಿಗಳು ಈಗ ಲದ್ದಿ ತಿನ್ನುತ್ತಿದ್ದಾರೆ. ದಲಿತ ಶಾಸಕನ ಮನೆ ಮೇಲಿನ ದೌರ್ಜನ್ಯಕ್ಕೆ ಯಾಕೆ ಸುಮ್ಮನಿದ್ದಾರೆ. ಎಲ್ಲಿದೆ ಅಹಿಂದ ಪ್ರೇಮ ಎಂದು ರವಿ ಟಾಂಗ್‌ ನೀಡಿದರು. ಇದರ ಮಧ್ಯೆ ಕಾಂಗ್ರೆಸ್​ ಅನ್ನು ಕೂಡ ಟಾರ್ಗೆಟ್​ ಮಾಡಿದ ಸಿ.ಟಿ,ರವಿ ಒಂದು ಹೇಳಿಕೆ ನೀಡಿದ್ದಕ್ಕೆ 6 ಬಾರಿ ಶಾಸಕರಾಗಿದ್ದ ರೋಷನ್​ ಬೇಗ್​ರನ್ನು ಕಾಂಗ್ರೆಸ್​ ಅಮಾನತು ಮಾಡಿತ್ತು. 30 ವರ್ಷದ ರಾಜಕೀಯಕ್ಕೆ ಬೆಲೆ ಕೊಡಲಿಲ್ಲ. ಆದರೆ ಈಗ ತನ್ನದೇ ಶಾಸಕರಿಗೆ ಅದರಲ್ಲೂ ಹಿಂದುಳಿದ ವರ್ಗದ ಶಾಸಕರ ಮನೆ ಮೇಲೆ ದಾಳಿ ನಡೆದರೂ ಕಾಂಗ್ರೆಸ್​ ಒಂದೇ ಒಂದು ಆ್ಯಕ್ಷನ್​​​​ ತೆಗೆದುಕೊಂಡಿಲ್ಲ. ಕಾಂಗ್ರೆಸ್​​​ ವೋಟ್​ ಬ್ಯಾಂಕ್​ ಭದ್ರವಾಗಿ ಇರುವಂತೆ ನೋಡಿಕೊಳ್ಳುತ್ತಿದೆಯೇ ವಿನಃ ತನ್ನ ಶಾಸಕರನ್ನಲ್ಲ ಎಂದು ರವಿ ಟಾಂಗ್​ ನೀಡಿದ್ರು.

ದೇಶದಲ್ಲಿ ಏನೇ ನಡೆದರೂ ಟಾರ್ಗೆಟ್​ ಮಾತ್ರ ಹಿಂದೂಗಳು. ಆಗ ಕಾಂಗ್ರೆಸ್​​  ಹಿಂದೂಗಳನ್ನು ವಿರೋಧಿಸಿ ಎದ್ದುನಿಲ್ಲುತ್ತದೆ. ಈಗ ಬಾಯಿಗೆ ಬೀಗ ಹಾಕಿ ಕುಳಿತುಕೊಂಡಿದೆ ಎಂದು ರವಿ ಕಿಡಿಕಾರಿದ್ರು. ಬೆಂಗಳೂರಿನಲ್ಲಿ ಸಿಕ್ಕಸಿಕ್ಕವರ ಮೇಲೆ  ಹಲ್ಲೆ ನಡೆದಿಲ್ಲ. ಪೊಲೀಸರು, ಹಿಂದೂಗಳು ಈಗ ಟಾರ್ಗೆಟ್ ಆಗುತ್ತಿದ್ದಾರೆ ಇವೆಲ್ಲವೂ ಪೂರ್ವ ನಿಯೋಜಿತ ಕೃತ್ಯ ಎಂದು ಚಿಕ್ಕಮಗಳೂರಿನಲ್ಲಿ ಸಚಿವ ಸಿ.ಟಿ. ರವಿ ತಿಳಿಸಿದರು.

Advertisement

Continue Reading
Advertisement
Click to comment

Leave a Reply

Your email address will not be published. Required fields are marked *

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ