ರೈಸಿಂಗ್ ಕನ್ನಡ ವೆಬ್ :
ಮಂಡ್ಯ :
ಕೊರೊನಾ ಭೀತಿ ನಡುವೆಯೂ SSLC ಪರೀಕ್ಷೆಗೆ ವಿದ್ಯಾರ್ಥಿಗಳು ರಾಜ್ಯದ್ಯಂತ ಸನ್ನದ್ಧರಾಗಿದ್ದಾರೆ. ಸರ್ಕಾರ ಮತ್ತು ಸಂಬಂಧ ಪಟ್ಟ ಅಧಿಕಾರಿಗಳು ಕೂಡ ಈ ವಿಚಾರದಲ್ಲಿ ಎಚ್ಚರಿಕೆ ವಹಿಸುತ್ತಿದ್ದಾರೆ. ಸರ್ಕಾರದಿಂದ ಕೈಗೊಳ್ಳಬೇಕಾದ ಎಲ್ಲಾ ಸುರಕ್ಷತಾ ಮಾರ್ಗಗಳನ್ನೂ ಪಾಲಿಸಲಾಗುತ್ತಿದೆ.
ಸಚಿವರುಗಳು ತಮ್ಮ ತಮ್ಮ ಉಸ್ತುವಾರಿ ಜಿಲ್ಲೆಗೆ ತೆರಳಿ ಪರೀಕ್ಷಾ ಸಿದ್ಧತೆಯ ಬಗ್ಗೆ ಪರಿಶೀಲಿಸುತ್ತಿದ್ದಾರೆ. ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣ ಗೌಡ ಅವರು ಕೆ.ಆರ್ ಪೇಟೆ ತಾಲೂಕಿನ 9 ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ರು. ಅಲ್ಲದೇ ಪರೀಕ್ಷಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್ ವ್ಯವಸ್ಥೆ ಮಾಡಿಸಿದ್ರು.
ಸುಮಾರು 3 ಸಾವಿರ ವಿದ್ಯಾರ್ಥಿಗಳಿಗೆ ಈ ವ್ಯವಸ್ಥೆ ಮಾಡಲಾಯ್ತು. SSLC ಪರೀಕ್ಷೆ ಬರೆಯಲಿರುವ ತಾಲೂಕಿನ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಮಾಸ್ಕ್, ಸ್ಯಾನಿಟೈಸರ್ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?