Connect with us

Featured

ಸಿಎಂ ಬಿಎಸ್​ವೈಗೆ ಕೊರೊನಾ: ಪಶುಸಂಗೋಪನಾ ಸಚಿವ ಪ್ರಭುಚೌಹಾಣ್​ರಿಂದ ಹೋಮಹವನ

ರೈಸಿಂಗ್ ಕನ್ನಡ:

ಬೀದರ್:

ಸಿಎಂ ಯಡಿಯೂರಪ್ಪ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಆದಷ್ಟು ಬೇಗ ಗುಣಮುಖರಾಗಿ ಹೊರಬರಲಿ ಎಂದು ಹಾರೈಸಿ ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ತಮ್ಮ ಸ್ವಗ್ರಾಮ ತಾಂಡಾದಲ್ಲಿ ಹೋಮ ಹವನ ಮಾಡಿಸಿದ್ದಾರೆ.

ಸಿ.ಎಂ.ಯಡಿಯೂರಪ್ಪ ಕೊರೊನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಜನರ ಸೇವೆಗೆ ಯಡಿಯೂರಪ್ಪ ನಿಲ್ಲಲಿ ಎಂದು ಪಶುಸಂಗೋಪನಾ ಸಚಿವ ಪ್ರಭುಚೌಹಾಣ್ ತಮ್ಮ ಸ್ವಗ್ರಾಮ ಬೋಂತಿಯ ಘಮಸುಬಾಯಿ ತಾಂಡಾದಲ್ಲಿನ ಶ್ರೀ ಸಂತ ಸೇವಾಲಾಲ್ ಮಹಾರಾಜರು ಮತ್ತು ಇಚ್ಛಾ ಮಾತಾ ಜಗದಂಬಾ ದೇವಸ್ಥಾನದಲ್ಲಿ ಇಂದು ಹೋಮ, ಹವನ ಮತ್ತು ವಿಶೇಷ ಪೂಜೆ ನಡೆಸಿದರು.

ಕೋವಿಡ್-19 ಸೋಂಕು ದೇಶವನ್ನು ಪ್ರವೇಶಿಸಿದಾಗ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕೂಡ ಲಾಕ್‌ಡೌನ್ ಕಟ್ಟುನಿಟ್ಟಿನ ಜಾರಿಗೆ ನಿರ್ದೇಶಿಸಿ, ರಾಜ್ಯದಲ್ಲಿ ಆರಂಭದಲ್ಲಿ ಸೋಂಕು ಹರಡದಂತೆ ಕ್ರಮವಹಿಸಿದರು. ಈ ಹಿನ್ನೆಲೆಯಲ್ಲಿ ಎದುರಾದ ಎಲ್ಲ ಸವಾಲುಗಳನ್ನು ಮಾನ್ಯ ಮುಖ್ಯಮಂತ್ರಿಗಳು, ಎಲ್ಲ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸೇರಿ ಸಮರ್ಥವಾಗಿ ಎದುರಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರು, ಅಧಿಕಾರ ಸ್ವೀಕರಿಸಿದ ದಿನಗಳಿಂದ ಹಿಡಿದು ಹತ್ತು ಹಲವಾರು ಸವಾಲುಗಳನ್ನು ಎದುರಿಸುತ್ತಲೇ ರಾಜ್ಯವನ್ನು ಪ್ರಗತಿಪಥದತ್ತ ಕೊಂಡೋಯ್ಯಲು ಶತಪ್ರಯತ್ನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಬರದ ಛಾಯೆ ಆವರಿಸಿದಾಗ, ಆನಂತರ ಅತೀವೃಷ್ಟಿ ಬಂದಾಗಲೂ ಕುಗ್ಗದೇ, ರಾಜ್ಯದ ಜನರ ಹಿತ ಕಾಯಲು ಶ್ರಮ ವಹಿಸಿದ್ದಾರೆ. ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳು ಕೋವಿಡ್‌ನಿಂದ ಬೇಗ ಗುಣಮುಖರಾಗಬೇಕು ಎಂದು ಸಚಿವರಾದ ಪ್ರಭು ಚವ್ಹಾಣ್ ಅವರು ದೇವರಲ್ಲಿ ಪ್ರಾರ್ಥಿಸಿದ್ದೆನೆ ಎಂದು ಹೇಳಿದರು.

Advertisement
ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ