Featured
ಸ್ವಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರೋ ಸಚಿವರು – ಕೋಟ್ಯಂತರ ರೂಪಾಯಿ ಕಾಮಗಾರಿ ಶಂಕುಸ್ಥಾಪನೆ ನೆರವೇರಿಸಿದ ಸಚಿವ ಡಾ. ನಾರಾಯಣ ಗೌಡ

ರೈಸಿಂಗ್ ಕನ್ನಡ :
ಮಂಡ್ಯ :
ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ನಾರಾಯಣ ಗೌಡ ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಜನಪರ ಕೆಲಸಗಳನ್ನ ಮಾಡುತ್ತಲೇ ಇದ್ದಾರೆ. ಕ್ಷೇತ್ರದಲ್ಲಿ ಸದಾ ಸಕ್ರಿಯವಾಗಿರೋ ಸಚಿವರು, ತಮ್ಮವರ ಒಳಿತಿಗಾಗಿ ಅಭಿವೃದ್ಧಿ ಯೋಜನೆಗಳನ್ನ ಹಾಕಿಕೊಂಡಿದ್ದಾರೆ.
ತಮ್ಮ ಕ್ಷೇತ್ರವಾದ ಕೆ.ಆರ್ ಪೇಟೆಯಲ್ಲಿ 17 ಕೋಟಿ ವೆಚ್ಚದ ಕುಡಿಯುವ ನೀರಿನ ಘಟಕಕ್ಕೆ ಗುದ್ದಲಿ ಪೂಜೆ ನೆರವೇರಿಸಿದ್ರು. ಇದು ಕ್ಷೇತ್ರದ ಜನರ ಬಹು ದಿನಗಳ ಬೇಡಿಕೆಯಾಗಿತ್ತು. ಸಧ್ಯ ಶಂಕುಸ್ಥಾಪನೆ ಮಾಡಿದ್ದು, ಕೆಲ ದಿನಗಲ್ಲೇ ಈ ನೀರಿನ ಘಟಕದ ಕಾಮಗಾರಿ ಆರಂಭವಾಗಲಿದೆ ಎಂದು ಸಚಿವರು ತಿಳಿದ್ದಾರೆ.
ಇದೆ ವೇಳೆ ನಗರದ ವಿವಿozಡೆ ಒಟ್ಟು 4 ಕೋಟಿ ಮೊತ್ತ ರಸ್ತೆ ಕಾಮಗಾರಿಗಳಿಗೂ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಕೊರೊನಾ ಕಾರಣದಿಂದಾಗಿ ಅಭಿವೃದ್ಧಿ ಕಾಮಗಾರಿ ಆರಂಭಿಸಲು ವಿಳಂಭವಾಗಿತ್ತು. ಕ್ಷೇತ್ರದಲ್ಲಿ ಆಗಬೇಕಾಗ ಕೆಲಸಕ್ಕೆ ವೇಗ ನೀಡಲಾಗುತ್ತಿದ್ದು, ಶೀಘ್ರದಲ್ಲಿ ಎಲ್ಲೆಡೆ ಕೆಲಸ ಶುರುವಾಗಲಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?