Featured
ನಗರಸಭಾ ಸದಸ್ಯನ ಮೇಲೆ ಶಾಸಕ ಬಿ.ಸಿ.ನಾಗೇಶ್ ದರ್ಪ

ರೈಸಿಂಗ್ ಕನ್ನಡ :
ತುಮಕೂರು:
ಅಧಿಕಾರಿಗಳಿಗೆ ತಿಳಿಸದೇ ಕಾಮಗಾರಿ ಉದ್ಘಾಟನಾಗೆ ಸಂಬಂಧಪಟ್ಟಂತೆ ಶಾಸಕ ಬಿ.ಸಿ.ನಾಗೇಶ್ ಮತ್ತು ನಗರಸಭಾ ಸದಸ್ಯನ ನಡುವೆ ಕೈ ಕೈ ಮಿಲಾಯಿಸಿದ ಘಟನೆ ತುಮಕೂರಿನ ತಿಪಟೂರಿನಲ್ಲಿ ನಡೆದಿದೆ.
ಇಲ್ಲಿನ ವಿದ್ಯಾನಗರದ 14 ನೇ ವಾಡ್೯ ರಸ್ತೆ ಕಾಮಗಾರಿ ಉದ್ಘಾಟನೆ ವೇಳೆ ಶಾಸಕ ನಾಗೇಶ್, ನಗರಸಭಾ ಸದಸ್ಯನಿಗೆ ಸರ್ಕಾರಿ ಅಧಿಕಾರಿಗಳಿಗೆ ಮತ್ತು ಸದಸ್ಯರಿಗೂ ತಿಳಿಸದೇ ಕಾಮಗಾರಿ ಉದ್ಘಾಟಿಸುತ್ತಿದ್ದಿರಾ ಎಂದಿದ್ದೆ ಮಾತಿನ ಚಕಮಕಿಗೆ ಕಾರಣವಾಗಿದೆ.
ನೀವು ನಗರಸಭೆ ಸದಸ್ಯರೇ ಅಲ್ಲ, ನಿಮಗೆ ಅಧಿಕಾರವೇ ಇಲ್ಲ ಎಂದು ಶಾಸಕ ಬಿ.ಸಿ.ನಾಗೇಶ್ ನಗರಸಭೆ ಸದಸ್ಯನ ವಿರುದ್ಧ ರೇಗಿದ್ದಾರೆ.

ನಂತರ ವೀಡಿಯೋ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಶಾಸಕರು ಮತ್ತು ಬೆಂಬಲಿಗರು ಮೊಬೈಲ್ ಕಿತ್ತುಕೊಳ್ಳುವ ಯತ್ನ ಮಾಡಿದ್ದಾರೆ.ಶಾಸಕರ ಹಾಗೂ ಬೆಂಬಲಿಗರ ಗಲಾಟೆ ವೀಡಿಯೋ ಇದೀಗ ವೈರಲ್ ಆಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?