Featured
ವಿದ್ಯುತ್ ಅವಘಡದಲ್ಲಿ ವ್ಯಕ್ತಿ ಸಾವು: ಶಾಸಕರಿಂದ 5 ಲಕ್ಷ ರೂಪಾಯಿ ಪರಿಹಾರ ಚೆಕ್ ವಿತರಣೆ

ನಾಗರಾಜ್. Y. ಕೊಪ್ಪಳ
ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ್ ಪರಿಹಾರದ ಚೆಕ್ ವಿತರಿಸಿದ್ರು. ಕಳೆದ ಮೂರು ತಿಂಗಳ ಹಿಂದೆ ಹುಲಗಿ ಗ್ರಾಮದಲ್ಲಿ ಮೊಹಮ್ಮದ್ ರಫಿ ಎನ್ನುವವರು ವಿದ್ಯುತ್ ಶಾಕ್ನಿಂದಾಗಿ ಸಾವನ್ನಪ್ಪಿದ್ರು. ಇದಾದ ಬಳಿಕ ಗ್ರಾಮದಲ್ಲಿ ಜೆಸ್ಕಾಂ (GESCOM) ವಿರುದ್ದ ಪ್ರತಿಭಟನೆ ನಡೆದಿದ್ದವು . ಆ ಸಂಧರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿದ್ದ ಶಾಸಕ ರಾಘವೇಂದ್ರ ಹಿಟ್ನಾಳ್ ಕುಟುಂಬಕ್ಕೆ ಪರಿಹಾರ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ರು. ಅದರಂತೆ ಇಂದು ಜೆಸ್ಕಾಂ ಅಧಿಕಾರಿಗಳೊಂದಿಗೆ ಮಹಮ್ಮದ್ ರಫೀ ಕುಟುಂಬಕ್ಕೆ ತಮ್ಮ ಶಾಸಕ ಕಚೇರಿಯಲ್ಲಿ ಸರ್ಕಾರದಿಂದ ಬಂದ 5 ಲಕ್ಷ ರೂ.ಪರಿಹಾರದ ಚೆಕ್ ವಿತರಣೆ ಮಾಡಿದ್ರು
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?