Featured
ಪರಿಷತ್ ಸ್ಥಾನಕ್ಕೆ ಅವಿರೋಧ ಆಯ್ಕೆ- ಕುರುಡುಮಲೆಯಲ್ಲಿ ಹರಕೆ ತೀರಿಸಿದ ಆರ್. ಶಂಕರ್

ರೈಸಿಂಗ್ ಕನ್ನಡ:
ಕುಮಾರ್ ಜಿ.ಕೆ. ಕೋಲಾರ

ವಿಧಾನಪರಿಷತ್ತಿಗೆ ಅವಿರೋಧ ಆಯ್ಕೆಯಾದ MLC ಆರ್ ಶಂಕರ್ ಕೋಲಾರ ಜಿಲ್ಲೆಯ ಮುಳಬಾಗಿಲ ಕುರುಡುಮಲೆ ಗಣಪತಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪರಿಷತ್ ಸದಸ್ಯ ಸ್ಥಾನಕ್ಕಾಗಿ ಹರಕೆ ಹೊತ್ತುಕೊಂಡಿದ್ದ ಶಂಕರ್ ಪರಿಷತ್ ಚುನಾವಣೆಯಲ್ಲಿ ಅವಿರೋಧ ಆಯ್ಕೆ ಹಿನ್ನಲೆಯಲ್ಲಿ ವಿನಾಯಕನಿಗೆ ವಿಶೇಷ ಪೂಜೆ ಸಲ್ಲಿಸಿ ಹರಿಕೆ ತೀರಿಸಿದ್ದಾರೆ. ಆರ್. ಶಂಕರ್ ವಿಧಾನಪರಿಷತ್ತಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಹಲವು ಕುರುಬ ಸಮುದಾಯದ ಮುಖಂಡರು, ಮಾಜಿ ಸಚಿವರನ್ನು ದೇಗುಲದ ಬಳಿ ಸನ್ಮಾನಿಸಿಸಿದರು .
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?