ರಾಜಕೀಯ
ಕೊನೆಯ ದಿನವೂ ತರಾತುರಿಯಲ್ಲಿ ಕಾಮಗಾರಿಗೆ ಭೂಮಿ ಪೂಜೆ ಮಾಡಿದ ಸಂಸದ ಅಣ್ಣಾಸಾಹೇಬ ಜೋಲ್ಲೆ

ಚಿಕ್ಕೋಡಿ : ಇಂದು ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆ ಹಿನ್ನಲೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೋಲ್ಲೆ ತರಾತುರಿಯಲ್ಲಿ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಪುರಸಭೆ ಆವರಣದಲ್ಲಿ ಗ್ರಂಥಾಲಯ ಕಾಮಗಾರಿ ಗೆ ಜೋಲ್ಲೆ ಭೂಮಿ ಪೂಜೆ ಮಾಡುವುದರ ಮೂಲಕ ಚಾಲನೆ ನೀಡಿದ್ದಾರೆ. ವರ್ಚಗಳ ಹಿಂದೆಯೆ ಕಾಮಗಾರಿಗೆ ಮಂಜೂರಾತಿ ಸಿಕ್ಕರು ಕೂಡ ಇಂದು ಕೊನೆಯ ದಿನದಂದೆ ಕಾಮಗಾರಿಗೆ ಚಾಲನೆ ನೀಡಿದ್ದಾರೆ. ಇನ್ನು ಇದೆ ವೇಳೆ ಮಾದ್ಯಮಗಳ ಜೋತೆ ಮಾತನಾಡಿದ ಸಂಸದ ಎದುರಾಳಿ ಪ್ರೀಯಂಕಾ ಜಾರಕಿಹೋಳಿ ಸ್ಪರ್ಧೆ ಕುರಿತು ಮಾತನಾಡಿದ್ದು.
ಚಿಕ್ಕೋಡಿಯಲ್ಲಿ ವೈಯಕ್ತಿಕ ಸ್ಪರ್ಧೆಗಿಂತಲು ಪಕ್ಷಗಳ ನಡುವಿನ ಸ್ಪರ್ಧೆಯಾಗಲಿದೆ. ಇದು ಬಿಜೆಪಿ vs ಕಾಂಗ್ರೆಸ್ ಚುನಾವಣೆ ಆಗಲಿದೆ ನಮ್ಮ ನಾಯಕರು ನನ್ನನ್ನ ಅಭ್ಯರ್ಥಿಯಾಗಿ ಮಾಡಿದ್ದಾರೆ ಎದುರಾಳಿ ಯಾರೆ ಬರಲಿ ನಮ್ಮ ಕೆಲಸ ನಾವು ಮಾಡುತ್ತೇವೆ ಎದುರಾಳಿ ಯಾರೆ ಬಂದರು ಬಿಜೆಪಿಯ ವರ್ಚಸ್ಸು ಕಡಿಮೆಯಾಗಲ್ಲಾ ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಅಂತರದಿಂದ ಗೆಲುವು ಸಾಧಿಸುತ್ತೇನೆ
ಕೇಂದ್ರ ಸರ್ಕಾರದ ಕೆಲಸ ನಮ್ಮ ಮೊದಲಿನ ಸರ್ಕಾರ ಒಳ್ಳೆಯ ಕೆಲಸಗಳನ್ನ ಮಾಡಿದೆ ಎಂದಿದ್ದಾರೆ.
ಇನ್ನು ರಮೇಶ್ ಕತ್ತಿ ಕಾಂಗ್ರೆಸ್ ನಾಯಕರನ್ನ ಸಂಪರ್ಕ ಮಾಡಿರುವ ವಿಚಾರವಾಗಿ ಮಾತನಾಡಿದ ಜೋಲ್ಲೆ ಪಕ್ಷದಲ್ಲಿ ಟಿಕೇಟ್ ಕೇಳುವುದು ಸಾಮಾನ್ಯ ಕಾಂಗ್ರೆಸ್ ನಾಯಕರ ಸಂಪರ್ಕ ಮಾಡಿರುವ ವಿಚಾರ ನನಗೆ ಗೊತ್ತಿಲ್ಲಾ ಕೆಲ ದಿನಗಳ ವರೆಗೆ ವೈಮನಸ್ಸು ಇರೋದು ಸಹಜ ಎಲ್ಲವೂ ಸರಿ ಹೋಗಲಿದೆ ಎಂದು ಅಣ್ಣಾಸಾಹೇಬ ಜೋಲ್ಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?