ರೈಸಿಂಗ್ ಕನ್ನಡ:
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳ ಸಂಸದ ಕರಡಿ ಸಂಗಣ್ಣ ತಮ್ಮ ನಿವಾಸದಲ್ಲಿಯೇ ಯೋಗಭ್ಯಾಸ ಮಾಡಿದ್ರು. ಬರೋಬ್ಬರಿ ಅರ್ಧಗಂಟೆಗಳ ಕಾಲ ಯೋಗಭ್ಯಾಸ ಮಾಡಿದ ಅವರು, ಯೋಗದಿಂದ ಆಗುವ ಲಾಭವನ್ನು ತಿಳಿಸಿದ್ರು. ಯೋಗಭ್ಯಾಸ ನಂತರ ಮಾತನಾಡಿದ ಅವರು,
ಭಾರತೀಯ ಮೂಲ ಪರಂಪರೆಯ ಯೋಗಾಭ್ಯಾಸವು ನಮಗೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿರಲು ಹೆಚ್ಚು ಸಹಕಾರಿಯಾಗಿದೆ. ಆರೋಗ್ಯಯುತ ಜೀವನಕ್ಕಾಗಿ ಎಲ್ಲರೂ ಯೋಗಾಭ್ಯಾಸ ರೂಢಿಸಿಕೊಳ್ಳಿ ಎಂದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?