ಕೋಲಾರ : ನಟ ಪ್ರಭುದೇವ ಚಿನ್ನದ ಗಣಿ ನಾಡಿನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರಕ್ಕೆ ಆಗಮಿಸಿದ ನಟ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು ಅಚ್ಚರಿ ಮೂಡಿಸಿದ್ದಾರೆ.
ಕೋಲಾರ (Kolar) ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಸಬ್ ರಿಜಿಸ್ಟ್ರಾರ್ ಕಚೇರಿಗೆ ಸಿಂಪಲ್ ಆಗಿ ಬಂದ ನಟ ಪ್ರಭುದೇವ ಕಂಡ ಅಭಿಮಾನಿಗಳು ಕೆಲಕಾಲ ದಂಗಾಗಿದ್ದಾರೆ.
ಸಬ್ ರಿಜಿಸ್ಟ್ರಾರ್ ಕಚೇರಿಗೆ ಆಗಮಿಸಿದ ಪ್ರಭುದೇವ ಸಹಿ ಮಾಡಿ, ಫೋಟೋ ಕೊಟ್ಟು ತೆರಳಿದ್ದಾರೆ. ತಾಲ್ಲೂಕು ಕಚೇರಿ ಎದುರು ಕಾರ್ನಲ್ಲಿ ಇಳಿದ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು ಅಚ್ಚರಿ ಮೂಡಿಸಿದ್ದರು. ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಫೋಟೊ ಕೊಟ್ಟು, ಸಹಿ ಮಾಡಿ ತೆರಳಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?