Connect with us

Featured

ಭಾರತ-ಚೀನಾ ಗಡಿ ವಿವಾದಕ್ಕೆ ತಾತ್ಕಾಲಿಕ ಬ್ರೇಕ್, ಲಡಾಕ್​​ನಲ್ಲಿ ತ್ವರಿತ ಮತ್ತು ಸಂಪೂರ್ಣ ಸೈನ್ಯ ವಿಸರ್ಜನೆಗೆ ಎರಡೂ ದೇಶಗಳ ಒಪ್ಪಿಗೆ

ರೈಸಿಂಗ್​ ಕನ್ನಡ ನ್ಯೂಸ್​ ಡೆಸ್ಕ್​:

ಭಾರತ ಮತ್ತು ಚೀನಾ ನಡುವಿನ ಗಡಿ ಸಂಘರ್ಷಕ್ಕೆ ತಾತ್ಕಾಲಿಕ ವಿರಾಮ ನೀಡಲಾಗಿದೆ. ಪೂರ್ವ ಲಡಾಕ್​​​ ಮತ್ತು ಗಲ್ವಾನ್​​ ಪ್ರದೇಶಗಳಿಂದ ಸೈನ್ಯವನ್ನು “ತ್ವರಿತ ಮತ್ತು ಸಂಪೂರ್ಣ” ವಿಸರ್ಜನೆಗೆ ಭಾರತ ಮತ್ತು ಚೀನಾ ಶುಕ್ರವಾರ ಒಪ್ಪಿಗೆ ನೀಡಿವೆ. ದ್ವಿಪಕ್ಷೀಯ ಸಂಬಂಧಗಳ  ಅಭಿವೃದ್ಧಿಗೆ ಗಡಿ ಪ್ರದೇಶಗಳಲ್ಲಿ ಶಾಂತಿ ಮತ್ತು ನೆಮ್ಮದಿಯ ಸಂಪೂರ್ಣ ಪುನಃಸ್ಥಾಪನೆ ಅಗತ್ಯವಾಗಿದೆ ಎಂದು ಎರಡೂ ದೇಶಗಳು ಪುನರುಚ್ಛರಿಸಿವೆ.

Advertisement

ಗಡಿ ವ್ಯವಹಾರಗಳ ಕುರಿತು ವರ್ಕಿಂಗ್ ಮೆಕ್ಯಾನಿಸಮ್ ಫಾರ್ ಕನ್ಸಲ್ಟೇಶನ್ ಅಂಡ್ ಕೋಆರ್ಡಿನೇಷನ್ (WMCC) ಚೌಕಟ್ಟಿನಡಿಯಲ್ಲಿ ಹೊಸ ಮಾತುಕತೆ ನಡೆದಿತ್ತು. ಈ ವೇಳೆ ಚೀನಾ ಮತ್ತು ಭಾರತ WMCC ಕಡೆ ಗಮನ ನೀಡಿ ತಮ್ಮ ಒಪ್ಪಿಗೆ ಸೂಚಿಸಿವೆ.

 Ministry of External affairs ಶುಕ್ರವಾರ ಮಾತುಕತೆಗೆ ಒಪ್ಪಿಕೊಂಡಿದೆ. ಅಷ್ಟೇ ಅಲ್ಲ, ತಮ್ಮ ಹಿರಿಯ ಸೇನಾ ಕಮಾಂಡರ್‌ಗಳ ಮತ್ತೊಂದು ಸಭೆ ಶೀಘ್ರದಲ್ಲೇ ನಡೆಯಲಿದ್ದು, ಸಂಪೂರ್ಣ ನಿಷ್ಕ್ರಿಯತೆಯನ್ನು “ಶೀಘ್ರವಾಗಿ” ಖಚಿತಪಡಿಸಿಕೊಳ್ಳಲು ಮುಂದಿನ ಕ್ರಮಗಳನ್ನು ಕೈಗೊಳ್ಳಬಹುದು ಎಂದು ತಿಳಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಮತ್ತು ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ ಕಳೆದ ಜುಲೈ 5 ರಂದು ಸುಮಾರು ಎರಡು ಗಂಟೆಗಳ ಕಾಲ ದೂರವಾಣಿ ಸಂಭಾಷಣೆ ನಡೆಸಿದರು. ಇದರ ಫಲವೇ ಇದು ಎಂದು ಹೇಳಲಾಗುತ್ತಿದೆ.

Advertisement

“ದ್ವಿಪಕ್ಷೀಯ ಒಪ್ಪಂದ ಮತ್ತು ನಿಯಮಾವಳಿಗಳಿಗೆ ಅನುಗುಣವಾಗಿ ಲೈನ್​ ಆಫ್​​ ಆ್ಯಕ್ಚುವಲ್​ ಕಂಟ್ರೋಲ್​​ (LAC)ಯಲ್ಲಿ ಸೈನಿಕರ ತ್ವರಿತ ಮತ್ತು ಸಂಪೂರ್ಣ ನಿಷ್ಕ್ರಿಯತೆ, ಭಾರತ-ಚೀನಾ ಗಡಿ ಪ್ರದೇಶದಲ್ಲಿ ಪರಿಸ್ಥಿತಿ ಉಲ್ಬಣಗೊಳ್ಳದಂತೆ ನೋಡಿಕೊಳ್ಳುವುದು, ಒಟ್ಟಾರೆ ಸುಗಮತೆಗೆ ಶಾಂತಿ ಮತ್ತು ನೆಮ್ಮದಿಯ ಸಂಪೂರ್ಣ ಪುನಃಸ್ಥಾಪನೆ ಅಗತ್ಯವೆಂದು ಒಪ್ಪಿಕೊಂಡರು ಎಂದು ಎಂಇಎ ಹೇಳಿಕೆಯಲ್ಲಿ ತಿಳಿಸಿದೆ.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ