Featured
ಕೊರೊನಾ ಸಂಕಷ್ಟದಲ್ಲೂ ಅಭಿವೃದ್ಧಿಗೆ ಪಣ ತೊಟ್ಟ ಎಂಎಲ್ಸಿ ವಿಜಯ್ ಸಿಂಗ್ :4.95 ಲಕ್ಷರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

ರೈಸಿಂಗ್ ಕನ್ನಡ :
ಬೀದರ್:
ರಸ್ತೆಗಳ ಬಗ್ಗೆ ಪದೆ ಪದೇ ದೂರುಗಳು ಕೇಳಿ ಬಂದ ಹಿನ್ನಲೆಯಲ್ಲಿ ವಿಧಾನಪರಿಷತ್ ಸದಸ್ಯರಾದ ವಿಜಯ್ ಸಿಂಗ್ ಇಲ್ಲಿನ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದ್ದಾರೆ.
ಕೊರೊನಾ ಸಂಕಷ್ಟದಲ್ಲೂ ವಿಧಾನಪರಿಷತ್ ಸದಸ್ಯ ವಿಜಯ್ ಸಿಂಗ್ ಗ್ರಾಮಗಳ ಅಭಿವೃದ್ದಿಗೆ ಪಣ ತೊಟ್ಟಿದ್ದಾರೆ.

ಸಚಿವರ ತವರು ಕ್ಷೇತ್ರವಾದ ಔರಾದ್ ತಾಲೂಕಿನ ಎಕಂಬಾ ಗ್ರಾಮದಲ್ಲಿನ ರಸ್ತೆಗಳು ಹದಗೆಟ್ಟಿದ್ದು, ರಸ್ತೆಗಳ ಬಗ್ಗೆ ಪದೆ ಪದೇ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನಲೆಯಲ್ಲಿ ವಿಧಾನಪರಿಷತ್ ಸದಸ್ಯರಾದ ವಿಜಯ್ ಸಿಂಗ್ ಅವರು ಎಂಎಲ್ ಸಿ ಅನುದಾನದಡಿ 4.95ಲಕ್ಷರೂ. ವ್ಯಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುವ ಮೂಲಕ ಚಾಲನೆ ನೀಡಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಬಾಬು ಸಿಂಗ್ ಹಜಾರಿ, ಅರುಣ್ ಪಟೇಲ್,ಅಮರ ಜಾದವ,ಕೆಪಿಸಿಸಿ ಸಾಮಾಜಿಕ ಜಾಲತಾಣ ಬೀದರ್ ಜಿಲ್ಲಾಧ್ಯಕ್ಷರಾದ ಸುಧಾಕರ ಕೂಳುರ, ಪ್ರಕಾಶ್ ಜಾಧವ,ಹರಿದೇವ ಸಂಗನಾಳ,ಸಂದಿಪ ಮಾನೆ,ಬಾಲಾಜಿ ಕಾಸಲೇ,ಸುನಿಲ್ ಪಾಟೀಲ್, ವಿಜಯಕುಮಾರ್ ಶೆಟ್ಟಿ ಮತ್ತು ಗ್ರಾಮಸ್ಥರು ಉಪಸ್ಥಿತರಿದರು.
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















