Featured
ನಿಖಿಲ್ ಎಲ್ಲಿದ್ದೀಯಪ್ಪ ಆಯ್ತು.. ಈಗ ಯಡಿಯೂರಪ್ಪ ಎಲ್ಲಿದ್ದೀಯಪ್ಪ.. ಕಾಂಗ್ರೆಸ್ ಹೊಸ ಘೋಷಣೆ..!

ಬೆಂಗಳೂರು : ಲೋಕಸಭಾ ಚುನಾವಣೆ ಟೈಮಲ್ಲಿ ನಿಖಿಲ್ ಎಲ್ಲಿದ್ದೀಯಪ್ಪಾ ಅನ್ನೋದು ಸಖತ್ ವೈರಲ್ ಆಗಿತ್ತು. ಇದೀಗ ಇದೇ ಲೈನ್ಗಳನ್ನ ಕಾಂಗ್ರೆಸ್ ನಾಯಕರು ಕೊಂಚ ಬದಲಾವಣೆ ಮಾಡ್ಕೊಂಡಿದ್ದಾರೆ. ನಿಖಿಲ್ ಎಲ್ಲಿದ್ದೀಯಾಪ್ಪ ಜಾಗಕ್ಕೆ ಯಡಿಯೂರಪ್ಪ ಎಲ್ಲಿದ್ದೀಯಪ್ಪಾ ಅನ್ನೋ ಲೈನ್ ಸೇರ್ಪಡೆಯಾಗಿದೆ. ಈ ಮೂಲಕ ಸಿಎಂ ಯಡಿಯೂರಪ್ಪಗೆ ಕಾಂಗ್ರೆಸ್ ನಾಯಕರು ಟಾಂಗ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ಮುಖಂಡರು ಇವತ್ತು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ರು. ಉತ್ತರ ಕರ್ನಾಟಕ ಪ್ರವಾಹಕ್ಕೆ ತತ್ತರಿಸಿದ್ರೂ, ಬಿಡಿಗಾಸು ಪರಿಹಾರ ಕೊಡದ ಕೇಂದ್ರದ ವಿರುದ್ಧ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಿದ್ರು. ಇದೇ ವೇಳೆ, ಬಿಜೆಪಿ ದ್ವೇಷ ರಾಜಕೀಯ ಮಾಡ್ತಿದೆ ಎಂದು ಆರೋಪ ಮಾಡಿದ್ರು.ಪ್ರತಿಭಟನೆ ವೇಳೆ, ಹಳೆಯ ನಿಖಿಲ್ ಎಲ್ಲಿದ್ದೀಯಪ್ಪ ಅನ್ನೋ ಡೈಲಾಗ್ಅನ್ನೇ ಯಡಿಯೂರಪ್ಪ ಎಲ್ಲಿದ್ದೀಯಪ್ಪ ಅಂತ ಬಳಸಿಕೊಂಡ ಕಾಂಗ್ರೆಸಿಗರು, ಸಿಎಂ ಯಡಿಯೂರಪ್ಪ ಅವರನ್ನ ಲೇವಡಿ
You may like

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?















