ನಿರ್ಮಲಾ ಸೀತಾರಾಮನ್ ಬಜೆಟ್ 2024 ಹೈಲೆಟ್ಸ್
: ಎಲ್ಲರನ್ನೂ ಒಳಗೊಂಡ ಅಭಿವೃದ್ದಿ ನಮ್ಮ ಸರ್ಕಾರದ ಧ್ಯೇಯ
: 2047ರೊಳಗೆ ವಿಕಸಿತ ಭಾರತ ನಿರ್ಮಾಣದ ಕನಸು ಕಂಡಿದ್ದೇವೆ
: ಭ್ರಷ್ಟಚಾರ ಮುಕ್ತ ಆಡಳಿತ ನೀಡಿದ್ದೇವೆ
: ಗರೀಬ್ ಕಲ್ಯಾಣ ಅನ್ನೋದು ದೇಶದ ಕಲ್ಯಾಣ
: ಬಡವ, ಮಹಿಳೆ, ಯುವಜನತೆ, ರೈತರಿಗೆ ಅನುಕೂಲ ಮಾಡಿದ್ದೀವಿ
: ಜನಧನ್ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ
: ಪಿಎಂ ಸ್ವನಿಧಿ ಯೋಜನೆ ಯಶಸ್ವಿಯಾಗಿದೆ
: 25ಕೋಟಿ ಜನ ಬಡತನದಿಂದ ಹೊರ ಬಂದಿದ್ದಾರೆ
: ಜನಧನ್ ಖಾತೆಗೆ 44 ಲಕ್ಷ ಕೋಟಿ ಹಣ ವರ್ಗಾವಣೆ ಮಾಡಿದ್ದೀವಿ
: 4 ಕೋಟಿ ರೈತರಿಗೆ ಪಿಎಂ ಫಸಲ್ ಭೀಮಾ ಯೋಜನೆ
: ಪಿಎಂ ಸಮ್ಮಾನ್ ಯೋಜನೆ ಅಡಿ 11.8ಕೋಟಿ ಜನರಿಗೆ ಅನುಕೂಲ
: ರೈತರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಕೆಲಸ
: ಯುವ ಸಬಲೀಕರಣಕ್ಕಾಗಿ ಹೆಚ್ಚಿನ ಆಧ್ಯತೆ ನೀಡಲಾಗಿದೆ
: ಪಿಎಂ ಶ್ರೀ ಯೋಜನೆ ಮೂಲಕ ಶಿಕ್ಷಣದ ಗುಣಮಟ್ಟ ಹೆಚ್ಚಿದೆ
: ಪ್ರಧಾನ ಮಂತ್ರಿ ಯೋಜನೆಯಿಂದ ಮುದ್ರಾ ಯೋಜನೆ ಲೋನ್
: ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಹೆಚ್ಚಿನ ಪದಕ
: 25ಕೋಟಿ ಕುಟುಂಬಗಳು ಬಡತನ ನಿರ್ಮೂಲನೆ
: 33 ಕೋಟಿ ಜನರು ಮುದ್ರಾ ಯೋಜನೆ ಲಾಭ
: ತ್ರಿವಳಿ ತಲಾಖ್ ನಿಷೇಧ ಕಾಯ್ದೆ ಜಾರಿ
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?